ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳಾ ಮತದಾರರ ಪ್ರಾಬಲ್ಯ ಪುರುಷರದ್ದೇ ಪಾರುಪತ್ಯ


Team Udayavani, Mar 8, 2023, 6:44 PM IST

1-sadsadsa

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಸಂಖ್ಯೆಯಲ್ಲಿ ಹಿಂದಿನಿಂದಲೂ ಮಹಿಳೆಯರದ್ದೇ ಪ್ರಾಬಲ್ಯ. ಈ
ಬಾರಿಯೂ ಜನವರಿವರೆಗೆ ಬದಲಿಲ್ಲ. 8,87,060 ಮಹಿಳಾ ಮತದಾರರಿದ್ದರೆ ಪುರುಷರು 8,50,552. ಇಷ್ಟಾದರೂ ಜಿಲ್ಲೆಯ ಚುನಾವಣೆಯ ಇತಿಹಾಸ ಗಮನಿಸಿದರೆ ಕೇವಲ 5 ಅವಧಿಯಲ್ಲಿ ಮಹಿಳೆಯರಿಗೆ ಮಾತ್ರ ಶಾಸಕಿಯರಾಗುವ ಅವಕಾಶ ಸಿಕ್ಕಿದೆ.

ಹಾಗೆಂದು ಆದವರು ನಾಲ್ಕು ಮಂದಿ. ಇದರಲ್ಲಿ ಪುತ್ತೂರು ಮೂರು ಬಾರಿ ಶಾಸಕಿ ಯರಾಗಲು ಅವಕಾಶವಿತ್ತರೆ, ಮಂಗಳೂರು ಹಾಗೂ ಬಂಟ್ವಾಳದಲ್ಲಿ ಒಮ್ಮೆ ಅವಕಾಶ ಸಿಕ್ಕಿದೆ. ಜಿಲ್ಲೆಯಲ್ಲೆ ಮೊದಲ ಬಾರಿ ಶಾಸಕಿಯಾದವರು 1967 ರಲ್ಲಿ ಬಂಟ್ವಾಳದಿಂದ ಲೀಲಾವತಿ ರೈ. ಅವರು ಕಾಂಗ್ರೆಸ್‌ ಪ್ರತಿನಿ ಧಿಸಿದ್ದರು. 1972ರಲ್ಲಿ ಮಂಗಳೂರಿನಿಂದ (ಈಗ ಮಂಗಳೂರು ದಕ್ಷಿಣ) ಕಾಂಗ್ರೆ ಸ್‌ ನ ಎಡ್ಡಿ ಸಲ್ಡಾನ್ಹಾ ಅವರು ಕಾಂಗ್ರೆಸ್‌ ನಿಂದ ಸ್ಪರ್ಧಿಸಿ ಗೆದ್ದು ವಿಧಾನಸಭೆ ಪ್ರವೇಶಿಸಿದರು.

ಪುತ್ತೂರಿನಲ್ಲಿ 2004, 2013ರಲ್ಲಿ ಶಕುಂತಳಾ ಶೆಟ್ಟಿ (ಮೊದಲು ಬಿಜೆಪಿ,ಬಳಿಕ ಕಾಂಗ್ರೆಸ್‌ನಿಂದ) ಆಯ್ಕೆಯಾದರೆ
2008ರಲ್ಲಿ ಮಲ್ಲಿಕಾ ಪ್ರಸಾದ್‌ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.  ಈ ಬಾರಿಯಾದರೂ ದಕ್ಷಿಣ ಕನ್ನಡದಲ್ಲಿ ಕನಿಷ್ಠ ಮೂವರು ಮಹಿಳೆಯರಿಗಾದರೂ ಸ್ಪರ್ಧಿಸಲು ಅವಕಾಶ ಸಿಗುತ್ತದೆಯೇ? ಮತದಾರರು ಬೆಂಬಲಿಸಿ ಗೆಲ್ಲಿಸುವರೇ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.