Dakshina Kannada District : ಧಾರಾಕಾರ ಮಳೆ; ಕೆಲವೆಡೆ ಹಾನಿ


Team Udayavani, Jul 17, 2024, 12:32 AM IST

Dakshina Kannada District : ಧಾರಾಕಾರ ಮಳೆ; ಕೆಲವೆಡೆ ಹಾನಿ

ಮಂಗಳೂರು: ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಂಗಳವಾರ ಜಿಲ್ಲೆಯಾದ್ಯಂತ ದಿನವಿಡೀ ಗಾಳಿ-ಮಳೆಯಾಗಿದ್ದು, ಕೆಲವು ಕಡೆ ಹಾನಿ ಸಂಭವಿಸಿದೆ.

ನಿರಂತರ ಮಳೆಯಿಂದಾಗಿ ಸಂಪಾಜೆಬಳಿ ಮನೆ ಸಮೀಪ ಬೃಹತ್‌ ಹೊಂಡ ನಿರ್ಮಾಣವಾಗಿತ್ತು. ಬಳಿಕ ಪಂಚಾಯ ತ್‌ನಿಂದ ಮುಚ್ಚಲಾಗಿದೆ. ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ ಸ್ಥಿತಿಯಲ್ಲೇ ಇದ್ದು, ನೀರಿನ ಪ್ರಮಾಣ ಸ್ವಲ್ಪ ಇಳಿಕೆಯಾಗಿತ್ತು.

ಬಂಟ್ವಾಳದಲ್ಲಿ ನೇತ್ರಾವತಿ ನೀರಿನ ಮಟ್ಟ ಬೆಳಗ್ಗೆ 6.6 ಮೀ.ಗೆ ಏರಿಕೆಯಾಗಿದ್ದು, ಸಂಜೆಯ ವೇಳೆಗೆ
ಅದು 6.4 ಮೀ.ಗೆ ಇಳಿಕೆ ಕಂಡಿದೆ. ಸುರತ್ಕಲ್‌ನಲ್ಲಿ ಬಟ್ಟಪ್ಪಾಡಿ ಬಳಿ ಕಡಲ್ಕೊರೆತ ಉಂಟಾಗಿದ್ದು, ಕಡಲು ಪ್ರಕ್ಷುಬ್ಧ ಗೊಂಡಿದೆ. ಮಂಗಳೂರಿನಲ್ಲಿ ದಿನವಿಡೀ ಮಳೆಯಾಗಿದ್ದು, ಕೆಲವು ಕಡೆ ಕಾವೂರು, ಮರೋಳಿ, ಅಳಪೆಯಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿ ಸಂಭವಿದೆ.

ಇಂದು ರೆಡ್‌ ಅಲರ್ಟ್‌
ಹವಾಮಾನ ಇಲಾಖೆ ಬುಧವಾರವೂ ಕರಾವಳಿಗೆ ರೆಡ್‌ಅಲರ್ಟ್‌ ಘೋಷಣೆ ಮಾಡಿದೆ. ಅಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಗುರುವಾರದಿಂದ ಮೂರು ದಿನ ಆರೆಂಜ್‌ ಆಲರ್ಟ್‌ ಇದೆ. 30-40 ಕಿ.ಮೀ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸುಬ್ರಹ್ಮಣ್ಯ: ಮುಳುಗಡೆ ಸ್ಥಿತಿಯಲ್ಲಿ ಸ್ನಾನಘಟ್ಟ
ಸುಬ್ರಹ್ಮಣ್ಯ: ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಮಂಗಳವಾರ ನೀರಿನ ಮಟ್ಟ ಅಲ್ಪ ಇಳಿಕೆಯಾಗಿದೆ.

ಸೋಮವಾರ ರಾತ್ರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಸ್ನಾನಘಟ್ಟದ ಶೌಚಾಲಯ, ಲಗೇಜ್‌ ಕೊಠಡಿ ಭಾಗಶಃ ಮುಳುಗಡೆಯಾಗಿ, ಹೆದ್ದಾರಿಗೆ ನೀರು ನುಗ್ಗಿತ್ತು. ಆದರೆ ಮಂಗಳವಾರ ಬೆಳಗ್ಗೆ ನೀರಿನ ಮಟ್ಟ ಇಳಿಕೆಯಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಆರಂಭಗೊಂಡಿತ್ತು. ಸಂಜೆ ವೇಳೆ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಇಳಿಕೆಯಾಗಿದೆ. ಆದರೂ ಸ್ನಾನಘಟ್ಟ ಮುಳುಗಡೆ ಸ್ಥಿತಿಯಲ್ಲೇ ಇದೆ.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

MP-Meeting

Surathkal-B.C.Road Highway: ಶಾಶ್ವತ ನಿರ್ವಹಣೆ, ಬೈಪಾಸ್‌ ರಸ್ತೆ ಪ್ರಸ್ತಾವನೆ ಸಲ್ಲಿಸಿ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.