![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2021, 1:14 PM IST
ದಾಂಡೇಲಿ : ಗಣೇಶನನ್ನು ಹೀಗೂ ಆರಾಧಿಸಬಹುದಲ್ವೆ ಎಂದೆನಿಸುತ್ತೆ ಇಲ್ಲಿಯ ಗಣಪತಿ ಆರಾಧನೆ. ಗಣೇಶನ ಆರಾಧನೆಯ ಜೊತೆಗೆ ಬಾಲಗಂಗಾಧರ ತಿಲಕರ ಆಶಯದಂತೆ ಜನಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಸದ್ದಿಲ್ಲದೇ ಮಾಡುತ್ತಿದ್ದಾರೆ, ದಾಂಡೇಲಿಯ ಮಾರುತಿ ನಗರದ ನಿವಾಸಿಗಳಾದ ಅಶ್ವಿನಿ ಬಸವರಾಜ ಡಗ್ಗೆನ್ನವರ ಅವರ ಕುಟುಂಬ.
ಸದಾ ಕ್ರೀಯಾಶೀಲ ಕಾರ್ಯಚಟುವಟಿಕೆಯ ಮೂಲಕ ಗಮನ ಸೆಳೆದಿರುವ ಅಶ್ವಿನಿಯವರು ಈ ಬಾರಿ ಅವರ ಪತಿ ಬಸವರಾಜ ಹಾಗೂ ಮನೆ ಮಂದಿಯ ಸಹಕಾರದಲ್ಲಿ ಗಣೇಶನ ಆರಾಧನೆಯ ಜೊತೆಗೆ ಕೊರೊನಾದ ಬಗ್ಗೆ ಹಾಗೂ ಕೋವಿಡ್ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದ ವಿಭಿನ್ನ ಪ್ರಯತ್ನವನ್ನು ಮಾಡಿ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ :ಸಿಖ್ ನಾಯಕರೇ ಪಂಜಾಬ್ ಮುಖ್ಯಮಂತ್ರಿಯಾಬೇಕು: ಸಿಎಂ ರೇಸ್ ನಿಂದ ಹಿಂದೆ ಸರಿದ ಅಂಬಿಕಾ ಸೋನಿ
ಅವರ ಈ ಜಾಗೃತಿಯ ಕಾರ್ಯವನ್ನು ನೋಡಲು ಸಾರ್ವಜನಿಕರೂ ಅಶ್ವಿನಿಯವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಹನ್ನೊಂದು ದಿನಗಳವರೆಗೆ ಆಚರಿಸಲ್ಪಡುವ ಗಣೇಶನನ್ನು ಭಾನುವಾರ ವಿಸರ್ಜನೆ ಮಾಡಲಿದ್ದಾರೆ. ಒಟ್ಟಿನಲ್ಲಿ ಕೊರೊನಾ ಮತ್ತು ಕೋವಿಡ್ ಲಸಿಕೆಯ ಬಗ್ಗೆ ಜಾಗೃತಿಯ ವೈಭವನ್ನೊಮ್ಮೆ ನೋಡ ಬನ್ನಿ ಎಂಬಂತಿದೆ ಈ ದೃಶ್ಯ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.