![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 15, 2020, 9:02 PM IST
ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ 405ಜನರಲ್ಲಿ ಕೋವಿಡ್-19 ವೈರಸ್ ಪತ್ತೆಯಾಗಿದ್ದು 226ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ದಿನ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಾವೇರಿ ಜಿಲ್ಲೆಯ ಕದರಮಂಡಲಗಿಯ 58ವರ್ಷದ ವ್ಯಕ್ತಿ (ಪಿ-440566) ಮಂಗಳವಾರ ನಗರದ ಸಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಂಗಳವಾರ ದಾವಣಗೆರೆ ತಾಲೂಕಿನಲ್ಲಿ 183, ಹರಿಹರ ತಾಲೂಕಿನಲ್ಲಿ 72, ಜಗಳೂರು ತಾಲೂಕಿನಲ್ಲಿ 77, ಚನ್ನಗಿರಿ ತಾಲೂಕಿನಲ್ಲಿ 24, ಹೊನ್ನಾಳಿ ತಾಲೂಕಿನಲ್ಲಿ 45, ಹೊರಜಿಲ್ಲೆಯ ನಾಲ್ಕು ಸೇರಿದಂತೆ ಒಟ್ಟು 405 ಹೊಸ ಪ್ರಕರಣಗಳು ಕಂಡು ಬಂದಿವೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 13627ಕ್ಕೆ ಏರಿದೆ. ಈವರೆಗೆ 10648ಜನರು ಗುಣ ಮುಖರಾಗಿದ್ದಾರೆ. 2752ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೆ ಜಿಲ್ಲೆಯಲ್ಲಿ 227 ಜನರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.