ಸ್ಥಳೀಯರಿಂದ ಪ್ರತಿಭಟನೆಗೆ ನಿರ್ಧಾರ

ಕೋಡಿ ಸೇತುವೆ ಕಾಮಗಾರಿ ಸ್ಥಗಿತ ; ಒಂದು ಸೇತುವೆ ಬಹುತೇಕ ಪೂರ್ಣ

Team Udayavani, Sep 27, 2021, 5:47 AM IST

ಸ್ಥಳೀಯರಿಂದ ಪ್ರತಿಭಟನೆಗೆ ನಿರ್ಧಾರ

ಕುಂದಾಪುರ: ವಿನಾಯಕ ಥಿಯೇಟರ್‌ ಬಳಿಯಿಂದ ಕೋಡಿ ಪ್ರದೇಶಕ್ಕೆ ತೆರಳುವ ರಸ್ತೆಯಲ್ಲಿ ಎರಡು ಸೇತುವೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈಗ ಮಳೆಗಾಲದ ನೆಪದಲ್ಲಿ ಕಾಮಗಾರಿ ಸ್ಥಗಿತವಾಗಿದ್ದು ಇನ್ನೂಪುನರಾರಂಭಿಸದ ಕಾರಣ ಸ್ಥಳೀಯರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಒಂದು ಸೇತುವೆ ಬಹುತೇಕ ಪೂರ್ಣವಾಗಿದ್ದರೂ ಓಡಾಟಕ್ಕೆ ಇನ್ನೂ ಬಿಟ್ಟುಕೊಟ್ಟಿಲ್ಲ. ಇನ್ನೊಂದು ಕಾಮಗಾರಿ ಆರಂಭದ ಹಂತದಲ್ಲಿದೆ.ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಯತ್ನದಿಂದ ಕೋಡಿಯ ಎರಡು ಸೇತುವೆಗಾಗಿ 2 ಕೋ.ರೂ. ವೆಚ್ಚದಲ್ಲಿ ಮಂಜೂರಾಗಿತ್ತು. ಕಾಮಗಾರಿ ಆರಂಭವಾಗಿ ಮಾರ್ಚ್‌, ಎಪ್ರಿಲ್‌ ವೇಳೆಗೆ ಪೂರ್ಣ ಆಗಬೇಕಿತ್ತು. ಲಾಕ್‌ಡೌನ್‌ ಆರಂಭವಾದ ಕಾರಣ ಕಾಮಗಾರಿ ನನೆಗುದಿಗೆ ಬಿತ್ತು.ಜತೆಗೆ ಕಾಮಗಾರಿಯಲ್ಲಿ ಒಂದಷ್ಟು ಮಾರ್ಪಾಡು ಮಾಡಲ್ಪಟ್ಟಿತ್ತು. ಸ್ಥಳೀಯ ಮನೆಗಳು ಬಿರುಕು ಬಿಡತೊಡಗಿದಾಗ ಮೂಲ ನಕ್ಷೆಯಲ್ಲಿ ಒಂದಷ್ಟು ಮಾರ್ಪಾಟು ಮಾಡಲಾಯಿತು.

ತಾತ್ಕಾಲಿಕ ಒಡ್ಡು ತೆರವು
ಈ ಮಧ್ಯೆ ಕಾಮಗಾರಿ ಆರಂಭಿಸಿ ಬಾಕಿಯಾದ ಬಳಿಕ ಮಳೆಗಾಲ ಆರಂಭ ವಾಯಿತು. ಆಗ ತಾತ್ಕಾಲಿಕವಾಗಿ ಮಾಡಿದ್ದ ಒಡ್ಡನ್ನು ತೆರವು ಮಾಡಬೇಕಾಗಿ ಬಂತು. ಇಲ್ಲದಿದ್ದರೆ ಬೀಜಾಡಿ, ಕೋಟೇಶ್ವರ ಮೊದಲಾದೆಡೆಯ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗುವ ಆತಂಕ ಇತ್ತು. ಇದರ ಬಳಿಕ ತಾತ್ಕಾಲಿಕವಾಗಿ ಕೋಡಿ ರಸ್ತೆಯೇ ಓಡಾಟಕ್ಕೆ ನಿರ್ಬಂಧಕ್ಕೊಳಗಾಯಿತು. ಅದಕ್ಕೂ ಮುನ್ನ ಘನವಾಹನಗಳು ಕೋಟೇಶ್ವರ, ಹಳೆ ಅಳಿವೆ ಮೂಲಕ ಓಡಾಟ ಆರಂಭಸಿದ್ದವು. ಫೆಬ್ರವರಿಯಿಂದ ಈಗಿನವರೆಗೂ ಅಲ್ಲಿಯೇ ಓಡಾಡುತ್ತಿವೆ.

ಇದನ್ನೂ ಓದಿ:6 ತಿಂಗಳ ಜೀವಿತಾವಧಿಯಿದ್ದರೂ, 7 ವರ್ಷ ಪೂರೈಸಿದ ಮಾಮ್‌!

ಈಗ ಶಾಲಾ ಕಾಲೇಜುಗಳು ಪ್ರಾರಂಭ
ವಾಗಿವೆ. ಕೋಡಿ ಸಮುದ್ರತೀರ, ಲೈಟ್‌ಹೌಸ್‌, ಸೀವಾಕ್‌ ಮೊದಲಾದೆಡೆಗೆ ಪ್ರವಾಸಿಗರು ಬರುತ್ತಿದ್ದಾರೆ. ಇವರಿಗೆಲ್ಲ ವಿನಾಯಕ ಬಳಿಯಿಂದ ಕೋಡಿಗೆ ಹೋಗಲು ಅಸಾಧ್ಯವಾಗಿರುವುದು ಸಮಸ್ಯೆಯಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗಂತೂ ತೀರಾ ಸಮಸ್ಯೆಯಾಗಿದೆ. ರಿಕ್ಷಾ ದವರೂ ಕೊಂಕಣ ಸುತ್ತಿ ಮೈಲಾರಕ್ಕೆ ಹೋದಂತೆ ಸುತ್ತು ಬಳಸಿ ಹೋಗ ಬೇಕಾದ ಕಾರಣ ಬಾಡಿಗೆ ದರವನ್ನು ಪ್ರಯಾಣಿಕರ ಮೇಲೆಯೇ ಹೇರಬೇಕಿದೆ. ಇಲಾಖೆಯಂತೂ ಕೂಡಲೇ ಕಾಮಗಾರಿ ಆರಂಭ ಎನ್ನುತ್ತಿದೆ. ಆದರೆ ಇದರ‌ ಲಕ್ಷಣ ಕಾಣುತ್ತಿಲ್ಲ. ಇದರಿಂದ ಜನತೆ ಇನ್ನು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಶೀಘ್ರ ಆರಂಭ
ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಫೆಬ್ರವರಿಯಲ್ಲಿ ಕೆಲಸದ ಆದೇಶವಾಗಿದ್ದು ಅದರ ಪ್ರಕಾರ ಅವರು ನವಂಬರ್‌ ಒಳಗೆ ಬಿಟ್ಟುಕೊಡಲೇಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾಮಗಾರಿ ತತ್‌ಕ್ಷಣ ಆರಂಭಿಸಲಾಗುವುದು.
-ಹರ್ಷವರ್ಧನ್‌,
ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಕುಂದಾಪುರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.