![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 9, 2022, 10:00 PM IST
ನವದೆಹಲಿ: ದೆಹಲಿಯ ಕೆಲವು ಭಾಗಗಳಲ್ಲಿ ಬುಧವಾರ ಬೆಳಗ್ಗೆ ಮಳೆಯಾಗಿದೆ.
ಈ ಬಗ್ಗೆ ಹವಾಮಾನ ಇಲಾಖೆ ಮುಂಚೆಯೇ ಸೂಚನೆ ನೀಡಿತ್ತು. ದೆಹಲಿಗೆ ಅಂಟಿಕೊಂಡಿರುವ ನೋಯ್ಡಾ, ಗುರುಗ್ರಾಮ, ಫರೀದಾಬಾದ್ನಲ್ಲೂ ಮಳೆಯಾಗಿದೆ.
ಮಳೆಯ ಜೊತೆಗೆ ಗುಡುಗುಸಿಡಿಲು, ತೀವ್ರ ಗಾಳಿಯ ಪ್ರಭಾವವೂ ಇತ್ತು. ಪರಿಣಾಮ ನಾಗರಿಕರು ಚಳಿಯ ಜೊತೆಗೆ, ಒದ್ದೆ ಅನುಭವಕ್ಕೂ ಒಳಗಾಗಿದ್ದಾರೆ.
ಇದನ್ನೂ ಓದಿ:ನಾಳೆ ಯುಪಿ ಮೊದಲ ಹಂತದ ವೋಟಿಂಗ್ : 9 ಸಚಿವರ ಭವಿಷ್ಯ ನಿರ್ಧಾರ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.