Desi Swara: ಹೊನ್ನುಡಿ- ಹೃದಯ ಶ್ರೀಮಂತಿಕೆ

ಆಗ ಆ ವ್ಯಕ್ತಿಯು ‘ಸ್ವಾಮಿ..! ನಾನೊಬ್ಬ ಹೀನಕುಲದವನು.

Team Udayavani, May 11, 2024, 11:17 AM IST

Desi Swara: ಹೊನ್ನುಡಿ- ಹೃದಯ ಶ್ರೀಮಂತಿಕೆ

ಸ್ವಾಮಿ ವಿವೇಕಾನಂದರು ಒಮ್ಮೆ ಆಸ್ಟ್ರೇಲಿಯಾಕ್ಕೆ ಧಾರ್ಮಿಕ ಸಮಾರಂಭವೊಂದರಲ್ಲಿ ಭಾಗಿಯಾಗಲು ತೆರಳಿದ್ದರು. ಸಮಾರಂಭದ ಬಳಿಕ ಸಮೀಪದ ಗ್ರಾಮದ ಹಿರಿಯರೊಬ್ಬರು ವಿವೇಕಾನಂದರನ್ನು ತಮ್ಮ ಹಳ್ಳಿಗೆ ಆಗಮಿಸಿ ಆಶೀರ್ವದಿಸಬೇಕೆಂದು ವಿನಂತಿಸಿಕೊಂಡಾಗ ವಿವೇಕಾನಂದರು ಮರು ಮಾತಿಲ್ಲದೇ ಒಪ್ಪಿ ಅವರೊಂದಿಗೆ ಗ್ರಾಮಕ್ಕೆ ತೆರಳಿದರು. ಆ ಸಂದರ್ಭ ವಿವೇಕಾನಂದರನ್ನು ನೋಡಲು ಜನರು ತಂಡೋಪತಂಡವಾಗಿ ಆಗಮಿಸುತ್ತಾರೆ. ನಡು ಹೊತ್ತಾದರೂ ಜನದಟ್ಟಣೆ ಕರಗುವುದೇ ಇಲ್ಲ.

ಇತ್ತ ವಿವೇಕಾನಂದರಿಗೆ ಸಾಕಷ್ಟು ಬಳಲಿಕೆಯಾಗುತ್ತದೆ. ಆದರೂ ತೋರ್ಪಡಿಸದೆ ಬಂದವರನ್ನು ನಗುತ್ತಲೇ ಮಾತನಾಡಿಸುತ್ತಾರೆ. ವಿವೇಕಾನಂದರು ಹಸಿದಿದ್ದಾರೆಂದು ತಿಳಿದ ವ್ಯಕ್ತಿಯೊಬ್ಬ ಅವರಿಗೆ ಊಟ, ಉಪಚಾರ ಮಾಡಲು ಮುಂದಾಗುತ್ತಾನೆ. ಅದಕ್ಕೆ ವಿವೇಕಾನಂದರು “ನನಗೆ ಸಾಕಷ್ಟು ಹಸಿವಾಗಿರುವುದು ನಿಜ. ಆದರೆ ಯಾರೂ ನನಗೆ ಉಪಹಾರದ ವ್ಯವಸ್ಥೆ ಮಾಡಿಲ್ಲವಲ್ಲ. ಅಭ್ಯಂತರವಿಲ್ಲದಿದ್ದರೆ ನಿನ್ನ ಮನೆಯಿಂದ ನನಗೆ ಊಟ ತರುವೆಯಾ?’ ಎಂದು ಕೇಳುತ್ತಾರೆ.

ಆಗ ಆ ವ್ಯಕ್ತಿಯು ‘ಸ್ವಾಮಿ..! ನಾನೊಬ್ಬ ಹೀನಕುಲದವನು. ನಿಮಗೆ ಅಭ್ಯಂತರ ವಿಲ್ಲದಿದ್ದರೆ ನಾನು ಹೋಗಿ ಅಂಗಡಿಯಿಂದ ತರಕಾರಿ, ಧಾನ್ಯಗಳನ್ನು ತರುತ್ತೇನೆ. ನೀವೇ ಅಡುಗೆ ಮಾಡಿಕೊಂಡು ತಿನ್ನುವಿರಾ?’ ಎಂದು ಕೇಳುತ್ತಾನೆ. ಅದಕ್ಕೆ ವಿವೇಕಾನಂದರು, ”ಯಾರು ಏನಾದರೂ ಅಂದುಕೊಳ್ಳಲಿ. ಜಾತಿ ಶ್ರೀಮಂತಿಕೆಗಿಂತ ಹೃದಯ ಶ್ರೀಮಂತಿಕೆ ದೊಡ್ಡದು. ನಿನ್ನ ಮನೆಯಿಂದಲೇ ಊಟ ತೆಗೆದುಕೊಂಡು ಬಾ… ನನಗೇನೂ ಅಭ್ಯಂತರವಿಲ್ಲ’ ಎಂದು ಹೇಳಿ ಕಳುಹಿಸಿ ಆ ವ್ಯಕ್ತಿಯ ಮನೆಯಿಂದ ಆಹಾರ ತರಿಸಿಕೊಂಡು ಮನಸಾರೆ ಹೊಗಳುತ್ತಾ ಊಟ ಮಾಡಿದರು.

ಇಂತಹ ಘಟನೆಗಳಿಂದಲೇ ಅಲ್ಲವೇ ಅವರ ಅನುಯಾಯಿಗಳು ಅವರನ್ನು ದೈವಾಂಶ ಸಂಭೂತರೆಂದು ಕರೆಯುವುದು.
ಅವರ ತತ್ತ್ವಗಳು, ಯೋಚನಾ ಭಂಡಾರಗಳನ್ನು ನಾವೂ ನಮ್ಮ ಜೀವನದಲ್ಲಿ ಅಳವಡಿಸಿದ್ದೇ ಆದಲ್ಲಿ ನಮ್ಮ ಜೀವನದಲ್ಲೂ ಮಹತ್ತರ ಪರಿಣಾಮ ಬೀರುವುದರಲ್ಲಿ ಯಾವುದೇ ಅನುಮಾನವಿಲ್ಲ.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.