ಧೋನಿಗೆ ಮರಳಿ ನಾಯಕತ್ವ ಓಕೆ; ಮುಂದೆ ಯಾರು?


Team Udayavani, May 3, 2022, 6:50 AM IST

ಧೋನಿಗೆ ಮರಳಿ ನಾಯಕತ್ವ ಓಕೆ; ಮುಂದೆ ಯಾರು?

ಮುಂಬಯಿ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವವನ್ನು ಕೂಟದ ನಡುವಲ್ಲೇ ಧೋನಿಗೆ ವಹಿಸಲಾಗಿದೆ. ನಾಯಕತ್ವಕ್ಕೆ ರವೀಂದ್ರ ಜಡೇಜ ಸೂಕ್ತ ಅಭ್ಯರ್ಥಿ ಅಲ್ಲ ಎಂಬುದು ಈ ಮೂಲಕ ಸಾಬೀತಾಗಿದೆ.

ನಾಯಕತ್ವದ ಈ ಪರಿವರ್ತನೆ ಬಗ್ಗೆ ಚೆನ್ನೈ ಅಭಿಮಾನಿಗಳು ಬಹಳ ಖುಷಿ ಆಗಿದ್ದಾರೆ. ಆದರೆ ಪ್ರಶ್ನೆ ಇದಲ್ಲ. ಧೋನಿ ಇನ್ನೂ ಎಷ್ಟು ಕಾಲ ಚೆನ್ನೈ ತಂಡವನ್ನು ಮುಂದುವರಿಸಿಕೊಂಡು ಹೋಗಬಲ್ಲರು? ಇವರ ಉತ್ತರಾಧಿಕಾರಿ ಯಾರು? ಇದಕ್ಕೆ ಚೆನ್ನೈ ಫ್ರಾಂಚೈಸಿ ತುರ್ತಾಗಿ ಉತ್ತರ ಕಂಡುಕೊಳ್ಳಬೇಕಿದೆ.

ಧೋನಿ ನಿವೃತ್ತಿ ಯಾವಾಗ? ಮುಂದಿನ ವರ್ಷವೂ ಅವರು ಐಪಿಎಲ್‌ ಆಡುವರೇ? ಈ ಪ್ರಶ್ನೆಗಳೂ ಈಗ ಮಹತ್ವ ಪಡೆದಿವೆ. ಹೈದರಾಬಾದ್‌ ಎದುರಿನ ಟಾಸ್‌ ವೇಳೆ ಕಮೆಂಟೇಟರ್‌ ಡ್ಯಾನಿ ಮಾರಿಸನ್‌ ಅವರು ಧೋನಿಗೆ ಇಂಥದೊಂದು ಪ್ರಶ್ನೆ ಎಸೆದಿ ದ್ದಾರೆ. ಇದಕ್ಕೆ ನಗುತ್ತ ಪ್ರತಿಕ್ರಿಯಿಸಿದ ಧೋನಿ, “ಕಳೆದ ಸಲವೂ ಹಳದಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆ. ಈಗ ಆಡುತ್ತಿದ್ದೇನೆ. ಅದು ಹಳದಿ ಜೆರ್ಸಿಯಾಗಿರಲೀ, ಬೇರೆ ಯಾವುದೇ ಜೆರ್ಸಿಯಾಗಿರಲೀ… ಅದಕ್ಕಾಗಿ ನೀವು ಕಾಯಬೇಕಿದೆ’ ಎನ್ನುವ ಮೂಲಕ ತಾನು ಸದ್ಯ ಐಪಿಎಲ್‌ನಿಂದ ನಿವೃತ್ತಿಯಾಗುತ್ತಿಲ್ಲ ಎಂಬುದನ್ನು ಧೋನಿ ಪರೋಕ್ಷವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಐಪಿಎಲ್‌ 2022: ಗೆದ್ದು ನಿಟ್ಟುಸಿರು ಬಿಟ್ಟ ಕೋಲ್ಕತಾ ನೈಟ್‌ ರೈಡರ್ಸ್‌

ಹೀಗಾಗಿ ಮುಂದಿನ ವರ್ಷವೂ ಧೋನಿ ಐಪಿಎಲ್‌ನಲ್ಲಿ ಆಡುವುದು ಖಚಿತ. ಆಗ ಚೆನ್ನೈ ನಾಯಕನಾಗಿಯೂ ಮುಂದುವರಿಯಬಹುದು. ಈ ಕೂಟಕ್ಕೂ ಮುನ್ನ ಚೆನ್ನೈ ನಾಯಕತ್ವ ಬದಲಿಸಿದಾಗ ಧೋನಿ ನಿವೃತ್ತರಾಗುವರೆಂಬ ಊಹಾ ಪೋಹ ಹಬ್ಬಿತ್ತು. ಸದ್ಯ ಇದು ತಣ್ಣಗಾಗಿದೆ. ಆದರೆ ಧೋನಿ ಉತ್ತರಾಧಿಕಾರಿ ಯಾರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಗಾಯಕ್ವಾಡ್‌ ಮಾತ್ರ…
ಜಡೇಜ ಕೈಚೆಲ್ಲಿದ್ದಾರೆ. ಉಳಿದಿರುವ ಬ್ರಾವೊ, ರಾಯುಡು, ಉತ್ತಪ್ಪ ಅವರಿಗೆಲ್ಲ ವಯಸ್ಸಾಗಿದೆ. ಅಲ್ಲದೇ ಇವರ್ಯಾರೂ ಕ್ಯಾಪ್ಟನ್ಸಿ ಫಿಗರ್‌ ಅಲ್ಲ. ಇನ್ನುಳಿದಿರುವುದು ಋತುರಾಜ್‌ ಗಾಯಕ್ವಾಡ್‌ ಮಾತ್ರ. ಅವರನ್ನು ಈಗಲೇ ಮಾನಸಿಕವಾಗಿ ಸಜ್ಜುಗೊಳಿಸಿದರೆ ಚೆನ್ನೈಗೆ ಸಮರ್ಥ ನಾಯಕರೊಬ್ಬರು ಸಿಗಬಹುದು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.