ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ : ಸಂಸದ ರಾಘವೇಂದ್ರ
Team Udayavani, Jun 21, 2024, 11:45 PM IST
ಕುಂದಾಪುರ: ನಾನಾಗಲಿ ಅಥವಾ ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಅವರಾಗಲಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕೇಂದ್ರ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ. ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದನ್ನು ಕಣ್ತುಂಬಿಕೊಳ್ಳಲು ಯಡಿಯೂರಪ್ಪ ದಿಲ್ಲಿಗೆ ತೆರಳಿದ್ದರು ಅಷ್ಟೇ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಸ್ಪಷ್ಟಪಡಿಸಿದರು.
ಅವರು ಹೆಮ್ಮಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಚುನಾವ ಣೆಗೂ ಮೊದಲು ಕಾರ್ಯ ಕರ್ತರ ಸಂಕಲ್ಪದಂತೆ ಮೋದಿಯವರನ್ನು ಕೊಲ್ಲೂ ರಿಗೆ ಕರೆದುಕೊಂಡು ಬರು ವಂತಹ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.
ರಾಜ್ಯ ಸರಕಾರವು ಗ್ಯಾರಂಟಿ ಹೆಸರಲ್ಲಿ
ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಅಧಿಕ ಸೀಟುಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. ಆದರೆ ಫಲಿತಾಂಶ ನೋಡಿ ಮತದಾರರ ಮೇಲೆ ಸೇಡು ತೀರಿಸುವ ಸಲುವಾಗಿ ತೈಲ ದರ ಏರಿಕೆ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.