ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಣೆ ಸರಿಯಲ್ಲ: ಖಾದರ್‌


Team Udayavani, Jun 11, 2020, 11:31 AM IST

ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಣೆ ಸರಿಯಲ್ಲ: ಖಾದರ್‌

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪದಗ್ರಹಣ ಕಾರ್ಯಕ್ರಮವನ್ನು ಲಾಕ್‌ಡೌನ್‌ ನಿಯಮಾನುಸಾರವೇ ಮಾಡುತ್ತೇವೆ ಎಂದರೂ ರಾಜ್ಯ ಸರಕಾರ ಯಾವ ಕಾರಣಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಶಾಸಕ, ಮಾಜಿ ಸಚಿವ ಯು.ಟಿ. ಖಾದರ್‌ ಪ್ರಶ್ನಿಸಿದ್ದಾರೆ.

ನಗರದ ಸಕೀìಟ್‌ ಹೌಸ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.7ರಂದು ಪದಗ್ರಹಣ ನಿಗದಿಯಾಗಿತ್ತು. ಸಾಂಕ್ರಾಮಿಕ ಕಾಯಿಲೆ ನಿಯಂತ್ರಣ ಕಾಯ್ದೆ ಮುಂದಿಟ್ಟುಕೊಂಡು ರಾಜ್ಯ ಸರಕಾರ ಅನುಮತಿ ನೀಡಿಲ್ಲ ಎಂದರು.

ಸದ್ಯ ಸಾಂಸ್ಥಿಕ ಕ್ವಾರಂಟೈನ್‌ ಇಲ್ಲ. ಲಾಕ್‌ಡೌನ್‌ ಕೂಡ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಇಷ್ಟೆಲ್ಲ ಅವ್ಯವಸ್ಥೆ ಇರುವಾಗ ಪದಗ್ರಹಣ ಕಾರ್ಯಕ್ರಮ ನಡೆಸಿದರೆ ಮಾತ್ರ ಸಮಸ್ಯೆಯಾಗುತ್ತದೆಯೇ ಎಂದವರು ಪ್ರಶ್ನಿಸಿದರು.

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಗಡಿಭಾಗ ಕಾಸರಗೋಡಿನ ವಿದ್ಯಾರ್ಥಿಗಳು ಮಂಗಳೂರಿಗೆ ಪರೀಕ್ಷೆಗೆ ಬರುವ ಕುರಿತು ಜಿಲ್ಲಾಡಳಿತ ಗಮನ ಹರಿಸಬೇಕು ಎಂದ ಅವರು ಮಂಗಳೂರಿನ ವಿವಿಧ ಕಡೆ ಇರುವ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟು ವ್ಯಾಪಾರಕ್ಕೆ ಅವಕಾಶ ಕೊಡಲಾಗಿತ್ತು. ಆದರೆ ಈಗ ಯಾವುದೇ ವ್ಯವಸ್ಥೆ ಮಾಡದೇ ಸೆಂಟ್ರಲ್‌ ಮಾರುಕಟ್ಟೆ ವ್ಯಾಪಾರಿಗಳನ್ನು ಎಬ್ಬಿಸಿದ್ದರಿಂದ ಜನರಿಗೂ ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಮಿಥುನ್‌ ರೈ, ಶಶಿಧರ ಹೆಗ್ಡೆ, ಅಬ್ದುಲ್‌ ರವೂಫ್, ಎ.ಸಿ. ವಿನಯರಾಜ್‌, ಮಮತಾಗಟ್ಟಿ, ಮುಹಮ್ಮದ್‌ ಮೋನು, ಅನಿಲ್‌ ಕಾವೂರು, ಸಂತೋಷ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.