ವರದಿಗೆ ಎಚ್ಚೆತ್ತ ಅಧಿಕಾರಿಗಳು : ಕೈಮಗ್ಗ ನೇಕಾರ ಸಹಕಾರ ಸಂಘಕ್ಕೆ ಆಡಳಿತಾಧಿಕಾರಿ ಆಗಮನ

ಕಳೆದ ಒಂದುವಾರ ಸಂಘದ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತು

Team Udayavani, Apr 25, 2022, 5:48 PM IST

ವರದಿಗೆ ಎಚ್ಚೆತ್ತ ಅಧಿಕಾರಿಗಳು : ಕೈಮಗ್ಗ ನೇಕಾರ ಸಹಕಾರ ಸಂಘಕ್ಕೆ ಆಡಳಿತಾಧಿಕಾರಿ ಆಗಮನ

ದೋಟಿಹಾಳ: ಗ್ರಾಮದ ಕೈಮಗ್ಗ ನೇಕಾರ ಸಹಕಾರ ಉತ್ಪಾದಕರು ಮತ್ತು ಮಾರಾಟ ಸಂಘಕ್ಕೆ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ವೆಂಕರೆಡ್ಡಿಯವರು ಸೋಮುವಾರ ಅಧಿಕಾರ ವಹಿಸಿಕೊಂಡರು.

ಈ ಸಂಘದ ಆಡಳಿತ ಮಂಡಳಿ ಹಾಗು ಸಿಬ್ಬಂದಿಯೊಬ್ಬರ ಮಧ್ಯೆ ವಿವಾದ ಉಂಟಾಗಿ ಸಹಕಾರಿ ಸಂಘಗಳ ನಿಬಂಧಕರಿಗೆ ದೂರು ನೀಡಿಲಾಗಿತು. ಇದರ ಬಗ್ಗೆ ವಿಚಾರಣೆ ನಡೆಸಿದ ಉಪನಿಬಂಧಕರು ಎಪ್ರಿಲ್ 11 ರಂದು ಈಗಿರುವ ಆಡಳಿತ ಮಂಡಳಿಯನ್ನು ರದ್ದು ಮಾಡಿ, ಸಂಘಕ್ಕೆ ನೂತನ ಆಡಳಿತಾಧಿಕಾರಿಯಾಗಿ ವೆಂಕರೆಡ್ಡಿಯವರು ನೇಮಿಸಿ ಆದೇಶ ನೀಡಿದ್ದರು.

ಆದರೆ ನೇಮಕವಾದ ಆಡಳಿತಾಧಿಕಾರಿಗಳು ಕಳೆದ 10 ದಿನಗಳಿಂದ ಸಂಘಕ್ಕೆ ಬಾರದೆ ಇರುವುದರಿಂದ ಸಂಘದ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು ಪರಿಣಾಮ ನೇಕಾರರು ಹಣವಿಲ್ಲದೆ ಒಂದುವಾರ ಸಂಕಷ್ಟ ಅನುಭವಿಸಬೇಕಾಯಿತು. ಇದರ ಬಗ್ಗೆ ಏ:23 ಉದಯವಾಣಿ ವೆಬ್‌ನಲ್ಲಿ ಹಾಗೂ ಏ:24 ‘ಉದಯವಾಣಿ’ ಪತ್ರಿಕೆಯಲ್ಲಿ “ಸಹಕಾರ ಸಂಘದತ್ತ ಮುಖ ಮಾಡದ ಅಧಿಕಾರಿ” ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಣೆ ಮಾಡಲಾಗಿತ್ತು.

ಇದನ್ನೂ ಓದಿ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ರಾಣಿ ಚೆನ್ನಮ್ಮ ಹೆಸರಿಡಿ: ವಚನಾನಂದ ಶ್ರೀ

ವರದಿಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು.. ನಾನು ಕಳೆದ ಒಂದು ವಾರದಿಂದ ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಕರ್ತವ್ಯದಲ್ಲಿರುವ ಕಾರಣ ಸಂಘಕ್ಕೆ ಭೇಟಿ ನೀಡಿ ಅಧಿಕಾರವಹಿಸಿಕೊಳ್ಳಲು ತಡವಾಗಿದೆ. ಇನ್ನೂ ಮುಂದೆ ನೇಕಾರರಿಗೆ ಯಾವುದೇ ತೊಂದರೆಗಳು ಆಗುವುದಿಲ್ಲ ಎಂದು ಸಂಘದ ಆಡಳಿತಾಧಿಕಾರಿ ವೆಂಕರೆಡ್ಡಿಯವರು ಅವರು ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.