![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 12, 2024, 12:50 AM IST
ತೈಪೆ: ಇದನ್ನು ನೀವು ನಂಬಲೇಬೇಕು! ವ್ಯಕ್ತಿಯೊಬ್ಬ ಗಂಟೆಗಟ್ಟಲೆ ಕುಳಿತು ಕಂಠಪೂರ್ತಿ ಮದ್ಯ ಸೇವಿಸಿದ ಬಳಿಕ, ಹೊಟ್ಟೆ ಕೆಳಗೆ ಮಾಡಿಕೊಂಡು ಮಲಗಿ ಬೆಳಿಗ್ಗೆ ಏಳು ವಷ್ಟರಲ್ಲಿ ತನ್ನ ಒಂದು ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ! ಹೌದು, 44 ವರ್ಷ ವಯಸ್ಸಿನ ತೈವಾನ್ನ ವ್ಯಕ್ತಿಯೊಬ್ಬ ಕಣ್ಣಿನ ಬಾಧೆ ತಾಳಲಾರದೆ ನೇತ್ರ ತಜ್ಞರನ್ನು ಸಂದರ್ಶಿಸಿದ್ದಾನೆ.
ನಿರಂತರವಾಗಿ ಗಂಟೆಗಟ್ಟಲೆ ಕುಡಿಯುವ ಸಂದರ್ಭದಲ್ಲಿ ಕಣ್ಣುಗಳ ಮೇಲೆ ವಿಪರೀತ ಒತ್ತಡ ಬಿದ್ದು, ರಕ್ತದ ಕೊರತೆ ಉಂಟಾಗಿದೆ. ಹಾಗಾಗಿ ಕಣ್ಣುಗಳು ಚಲನೆ ಕಳೆದುಕೊಂಡು, ವ್ಯಕ್ತಿ ದೃಷ್ಟಿಹೀನನಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.