Agri: ಹವಾಮಾನ ವೈಪರೀತ್ಯದ ಪರಿಣಾಮ ಎಳೆ ಅಡಿಕೆ ಉದುರಿ ಇಳುವರಿ ಕುಸಿತ !


Team Udayavani, Nov 10, 2023, 2:00 AM IST

nalli

ಸುಳ್ಯ: ಈ ಬಾರಿಯ ಮಳೆಗಾಲದ ಆರಂಭದಲ್ಲಿ ಹವಾಮಾನ ವೈಪರೀತ್ಯದಿಂದ ಹಲವೆಡೆ ಅಧಿಕ ಪ್ರಮಾಣದಲ್ಲಿ ಎಳೆ ಅಡಿಕೆ (ನಳ್ಳಿ) ಉದುರಿದ್ದು, ಇದೀಗ ಇಳುವರಿಯಲ್ಲಿ ಶೇ. 50ಕ್ಕೂ ಅಧಿಕ ಕುಸಿತ ಕಂಡಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ.

ಕಳೆದ ಬೇಸಗೆಯಲ್ಲಿ ನೀರಿನ ಕೊರತೆ ಕಾಡಿತ್ತು. ಜನವರಿಯಿಂದ ಜೂನ್‌ವರೆಗೆ ಮಳೆ ಇರಲಿಲ್ಲ. ಪರಿಣಾಮ ವಾತಾವರಣದಲ್ಲಿ ಉಷ್ಣಾಂಶ ವಿಪರೀತ ಏರಿಕೆ ಕಂಡಿತ್ತು. ಜೂನ್‌ ಬಳಿಕ ಮಳೆ-ಬಿಸಿಲಿನ ವಾತಾವರಣದಿಂದ ನಳ್ಳಿ ಉದುರಲಾರಂಭಿಸಿತ್ತು. ಕೀಟಬಾಧೆಯೂ (ರಸ ಹೀರುವ ಸಣ್ಣ ಕ್ರಿಮಿ) ಇದಕ್ಕೆ ಕಾರಣ ಎನ್ನಲಾಗಿತ್ತು.

ಎಳೆ ಅಡಿಕೆ ಪತನ ಕೆಲವೆಡೆ ನಿಯಂತ್ರಣಕ್ಕೆ ಬಂದಿತ್ತು. ಆದರೆ ಹೆಚ್ಚಿನ ಕಡೆ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಸಿಕ್ಕಿರಲಿಲ್ಲ. ಇದರಿಂದ ಎಳೆ ಅಡಿಕೆ ವಿಪರೀತವಾಗಿ ಪತನಗೊಂಡಿದ್ದು, ಸುಳ್ಯ ಭಾಗದ ಕೃಷಿಕರು ಹೇಳುವಂತೆ ಶೇ. 50-75ರ ವರೆಗೆ ಇಳುವರಿ ಕುಸಿತವಾಗಿದೆ. ಅಡಿಕೆ ಕೊçಲಿಗೆ ಸಿದ್ಧತೆ ನಡೆಯುತ್ತಿದ್ದು, ಕೆಲವೆಡೆ ಆರಂಭವಾಗಿದೆ. ನಳ್ಳಿ ಉದುರಿದ ಕಡೆಗಳಲ್ಲಿ ಇಳುವರಿ ಕುಸಿತಗೊಂಡಿದೆ. ಒಟ್ಟಿನಲ್ಲಿ ಅಡಿಕೆ ಕೃಷಿಕರು ಪ್ರತೀ ವರ್ಷ ಒಂದಿಲ್ಲೊಂದು ಸಮಸ್ಯೆಯಿಂದ ಅಡಿಕೆಯಿಂದ ಪಡೆ ಯುವ ಆದಾಯದಿಂದ ವಂಚಿತ ಗೊಳ್ಳುತ್ತಿದ್ದಾರೆ.

ಮಳೆಗಾಲದ ಆರಂಭದಲ್ಲಿ ಎಳೆ ಅಡಿಕೆ ಉದುರಿದ್ದರಿಂದ ಅಡಿಕೆ ಇಳುವರಿಯಲ್ಲಿ ಕುಸಿತ ಕಂಡಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ. ಅಡಿಕೆ ಪತನ ನಿಯಂತ್ರಣ ಸಿಕ್ಕ ಕಡೆಗಳಲ್ಲಿ ಇಳುವರಿ ಉತ್ತಮ ರೀತಿಯಲ್ಲಿ ಇದೆ.
– ವಿನಾಯಕ ಹೆಗ್ಡೆ, ವಿಜ್ಞಾನಿ ಸಿಪಿಸಿಆರ್‌ಐ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.