Agri: ಹವಾಮಾನ ವೈಪರೀತ್ಯದ ಪರಿಣಾಮ ಎಳೆ ಅಡಿಕೆ ಉದುರಿ ಇಳುವರಿ ಕುಸಿತ !


Team Udayavani, Nov 10, 2023, 2:00 AM IST

nalli

ಸುಳ್ಯ: ಈ ಬಾರಿಯ ಮಳೆಗಾಲದ ಆರಂಭದಲ್ಲಿ ಹವಾಮಾನ ವೈಪರೀತ್ಯದಿಂದ ಹಲವೆಡೆ ಅಧಿಕ ಪ್ರಮಾಣದಲ್ಲಿ ಎಳೆ ಅಡಿಕೆ (ನಳ್ಳಿ) ಉದುರಿದ್ದು, ಇದೀಗ ಇಳುವರಿಯಲ್ಲಿ ಶೇ. 50ಕ್ಕೂ ಅಧಿಕ ಕುಸಿತ ಕಂಡಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ.

ಕಳೆದ ಬೇಸಗೆಯಲ್ಲಿ ನೀರಿನ ಕೊರತೆ ಕಾಡಿತ್ತು. ಜನವರಿಯಿಂದ ಜೂನ್‌ವರೆಗೆ ಮಳೆ ಇರಲಿಲ್ಲ. ಪರಿಣಾಮ ವಾತಾವರಣದಲ್ಲಿ ಉಷ್ಣಾಂಶ ವಿಪರೀತ ಏರಿಕೆ ಕಂಡಿತ್ತು. ಜೂನ್‌ ಬಳಿಕ ಮಳೆ-ಬಿಸಿಲಿನ ವಾತಾವರಣದಿಂದ ನಳ್ಳಿ ಉದುರಲಾರಂಭಿಸಿತ್ತು. ಕೀಟಬಾಧೆಯೂ (ರಸ ಹೀರುವ ಸಣ್ಣ ಕ್ರಿಮಿ) ಇದಕ್ಕೆ ಕಾರಣ ಎನ್ನಲಾಗಿತ್ತು.

ಎಳೆ ಅಡಿಕೆ ಪತನ ಕೆಲವೆಡೆ ನಿಯಂತ್ರಣಕ್ಕೆ ಬಂದಿತ್ತು. ಆದರೆ ಹೆಚ್ಚಿನ ಕಡೆ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಸಿಕ್ಕಿರಲಿಲ್ಲ. ಇದರಿಂದ ಎಳೆ ಅಡಿಕೆ ವಿಪರೀತವಾಗಿ ಪತನಗೊಂಡಿದ್ದು, ಸುಳ್ಯ ಭಾಗದ ಕೃಷಿಕರು ಹೇಳುವಂತೆ ಶೇ. 50-75ರ ವರೆಗೆ ಇಳುವರಿ ಕುಸಿತವಾಗಿದೆ. ಅಡಿಕೆ ಕೊçಲಿಗೆ ಸಿದ್ಧತೆ ನಡೆಯುತ್ತಿದ್ದು, ಕೆಲವೆಡೆ ಆರಂಭವಾಗಿದೆ. ನಳ್ಳಿ ಉದುರಿದ ಕಡೆಗಳಲ್ಲಿ ಇಳುವರಿ ಕುಸಿತಗೊಂಡಿದೆ. ಒಟ್ಟಿನಲ್ಲಿ ಅಡಿಕೆ ಕೃಷಿಕರು ಪ್ರತೀ ವರ್ಷ ಒಂದಿಲ್ಲೊಂದು ಸಮಸ್ಯೆಯಿಂದ ಅಡಿಕೆಯಿಂದ ಪಡೆ ಯುವ ಆದಾಯದಿಂದ ವಂಚಿತ ಗೊಳ್ಳುತ್ತಿದ್ದಾರೆ.

ಮಳೆಗಾಲದ ಆರಂಭದಲ್ಲಿ ಎಳೆ ಅಡಿಕೆ ಉದುರಿದ್ದರಿಂದ ಅಡಿಕೆ ಇಳುವರಿಯಲ್ಲಿ ಕುಸಿತ ಕಂಡಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ. ಅಡಿಕೆ ಪತನ ನಿಯಂತ್ರಣ ಸಿಕ್ಕ ಕಡೆಗಳಲ್ಲಿ ಇಳುವರಿ ಉತ್ತಮ ರೀತಿಯಲ್ಲಿ ಇದೆ.
– ವಿನಾಯಕ ಹೆಗ್ಡೆ, ವಿಜ್ಞಾನಿ ಸಿಪಿಸಿಆರ್‌ಐ

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.