Yellapur ಪಟ್ಟಣ ಪಂಚಾಯತ್‌ ನಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ


Team Udayavani, Aug 20, 2024, 7:30 PM IST

6

ಯಲ್ಲಾಪುರ: ಯಲ್ಲಾಪುರ ಪಟ್ಟಣ ಪಂಚಾಯತ್‌ ನಲ್ಲಿ ಆ 21 ಬುಧವಾರ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಕೋಲಾಹಲವೆದ್ದಿದೆ.

ಬಿಜೆಪಿಯಿಂದ ಆಯ್ಕೆಯಾದ ಶಾಸಕ ಶಿವರಾಮ ಹೆಬ್ಬಾರ್ ಒಲವು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನತ್ತ ವಾಲಿರುವುದರಿಂದ ಬಿಜೆಪಿ ಈ ಚುನಾವಣೆಯಲ್ಲಿ ಅವರನ್ನು ಸಂಕಟದಲ್ಲಿ ಸಿಲುಕಿಸಲು‌ ಮುಂದಾಗಿದೆ. ಬಿಜೆಪಿ ಪಕ್ಷದ ಚಿಹ್ನೆಯಡಿ ಆಯ್ಕೆಯಾದ ಶಾಸಕ ಹೆಬ್ಬಾರ್ ಬಿಜೆಪಿ ಸೂಚಿಸಿದ ಅಭ್ಯರ್ಥಿ ಹೊರತಾಗಿ ಬೇರೆಯವರಿಗೆ ಮತ ಹಾಕಬಹುದೆಂಬ ಕಾರಣಕ್ಕೆ ಶಾಸಕ ಶಿವರಾಮ ಹೆಬ್ಬಾರ್ ರವರಿಗೆ ಬಿಜೆಪಿ ಸೂಚಿತ ಅಭ್ಯರ್ಥಿಗೆ ಮತ ಹಾಕುವಂತೆ ವಿಫ್ ಜಾರಿ‌ಮಾಡಿದೆ.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕಲ್ಪನಾ ಗಜಾಙ ನಾಯ್ಕ್ ತಳ್ಳಿಕೇರಿ,ಉಪಾಧ್ಯಕ್ಷ ಸ್ಥಾನಕ್ಕೆ ಸೋಮೇಶ್ವರ ನಾಯ್ಕ್ ಇವರಿಗೆ‌ ಮತ ನೀಡಬೇಕೆಂದು ವಿಫ್ ನಲ್ಲಿ ಉಲ್ಲೇಖ ಮಾಡಿದೆ. ಈ ಸಂಬಂದ ಅ.16 ರಂದು ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ವಿಫ್ ಜಾರಿ‌ಮಾಡಿದ್ದು ಶಾಸಕರ ಕಛೇರಿಯಲ್ಲಿ ಅವರಿಲ್ಲದೇ ಬೀಗ ಹಾಕಿದ್ದ ಕಾರಣ ಬಾಗಿಲಿಗೆ ಅಂಟಿಸಿ ಬಂದಿದ್ದಾರೆ.ಮತ್ತು ಅವರಿಗೆ ಅಂಚೆ ಮೂಲಕ ಜಾರಿ ಮಾಡಿದ್ದಾರೆ ಎಂದು ಬಿಜೆಪಿ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

Nagamangala Case; ಹಿಂದೂಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ: ಹರಿಪ್ರಕಾಶ ಕೋಣೆಮನೆ

Sirsi: ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ; ಕಾಗೋಡ ತಿಮ್ಮಪ್ಪ

Sirsi: ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ; ಕಾಗೋಡ ತಿಮ್ಮಪ್ಪ

Sirsi ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ

Sirsi ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.