ಚಿಂತನೆಯೊಂದಿಗೆ ಮನಗೆಲ್ಲುವ ತೇಜಸ್ವಿ ಮಂಟೂರ ಶರಣರು

ಬಸವ ಧರ್ಮ ಪ್ರಚಾರಕ, ಪ್ರವಚನಕಾರ ಶರಣ ಈಶ್ವರ ಮಂಟೂರ ಇನ್ನಿಲ್ಲ

Team Udayavani, Dec 9, 2021, 5:35 PM IST

ಬಸವ ಧರ್ಮ ಪ್ರಚಾರಕ, ಪ್ರವಚನಕಾರ ಶರಣ ಈಶ್ವರ ಮಂಟೂರ ಇನ್ನಿಲ್ಲ

ರಬಕವಿ-ಬನಹಟ್ಟಿ : ನಾಡು, ದೇಶವಷ್ಟೇ ಅಲ್ಲದೆ ಬಹರೇನ್, ದುಬೈ ಸೇರಿದಂತೆ ಹಲವಾರು ದೇಶಗಳಲ್ಲಿ ಬಸವ ತತ್ವ ಪ್ರಸಾರದ ಮೂಲಕ ಬಸವ ಧರ್ಮ ಬೆಳೆಸುವಲ್ಲಿ ಹುನ್ನೂರ-ಮಧುರಖಂಡಿಯ ಬಸವಜ್ಞಾನ ಗುರುಕುಲದ ಶರಣ ಈಶ್ವರ ಮಂಟೂರರ ಪರಿಶ್ರಮ ಅವಿರತವಾದುದು, ಚಿಕ್ಕ ವಯಸ್ಸಿನಲ್ಲಿಯೇ ಅದ್ಭುತ ಶಿವಯೋಗ ಸಾಧನೆ ಮಾಡಿ, ಓರ್ವ ಅಸಾಧಾರಣ ಶರಣಜೀವಿಯಾಗಿ 49ನೇ ವಯಸ್ಸಿನಲ್ಲಿಯೇ ಜೀವ ತ್ಯಾಗ ಮಾಡಿರುವದು ನಿಜಕ್ಕೂ ಬೇಸರ ತರುವಂಥದ್ದು ಎಂದು ಹಿರಿಯ ಸಾಹಿತಿ, ಕವಿ ಸಿದ್ಧರಾಜ ಪೂಜಾರಿ ವಿಷಾದ ವ್ಯಕ್ತಪಡಿಸಿದರು.

ನಗರದ ಬಸವ ಸಂಪದ ನಿವಾಸದಲ್ಲಿ ಶರಣ ಈಶ್ವರ ಮಂಟೂರ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಚನಗಳ ಪ್ರಸ್ತುತಿಗಾಗಿ ಸಂಗೀತ ಅಧ್ಯಯನ ಮಾಡಿದ್ದರು .ನಾನೂ ಕೂಡ ಅವರಿಗೆ ಸಂಗಿತದ ಒಳಸುಳಿಗಳ ಬಗ್ಗೆ ಪಾಠಮಾಡಿದ್ದೆ.ವಚನಗಳ ಕುರಿತು ಆಳವಾಗಿ ಪರಸ್ಪರ ಚರ್ಚಿಸುತ್ತಿದ್ದೆವು. ಸಂಗೀತಕ್ಕೆ, ಪ್ರವಚನಕ್ಕೆ ಹೇಳಿ ಮಾಡಿಸಿದ ಧ್ವನಿ.ಅಸ್ಖಲಿತ ವಾಣಿ. ಅವರ ಧ್ವನಿಮುದ್ರಿಕೆಗಳನ್ನು ನನ್ನ ಹಸ್ತದಿಂದಲೇ ಲೋಕಾರ್ಪಣೆ ಮಾಡಿಸಿದ್ದರು. ಆಳವಾದ ಚಿಂತನ,ಮನಗೆಲ್ಲುವ ತೇಜಸ್ವಿ ಅವರಾಗಿದ್ದರು. ನಾನು ಅವರನ್ನು ಜ್ಯೂನಿಯರ್ ಸಿದ್ಧೇಶ್ವರಶ್ರೀ ಎಂದೆಲ್ಲ ಸಂಬೋಧಿಸುತ್ತಿದ್ದೆ. ಜನರನ್ನು ಮಂತ್ರ ಮುಗ್ಧ ಗೊಳಿಸುವ ವ್ಯಕ್ತಿತ್ವ ಅವರದಾಗಿತ್ತು. ಈಗ ಅದೆಲ್ಲ ಬರೀ ನೆನಪಾಗಿ ಉಳಿಯುತ್ತದೆ. ಅವರ ಈ ಅಕಾಲಿಕ ಸಾವಿಗಿಂತ ದೊಡ್ಡ ದುರಂತ ಇನ್ನೊಂದಿಲ್ಲ. ಮನಸ್ಸಿಗೆ ಬಹಳ ದುಃಖವಾಗಿದೆ. ಇಡೀ ನಾಡಿನ ದುಃಖದಲ್ಲಿ ನಾನೂ ಕಂಬನಿ ಮಿಡಿಯುತ್ತಿರುವೆ. ಬಸವಾದಿ ಶಿವಶರಣರ ಸಾಲಿನಲ್ಲಿ ಅವರು ಸೇರಿ ಹೋಗಿದ್ದಾರೆ. ಭಾರವಾದ ಹೃದಯದಿಂದ ಅವರಿಗೆ ಶ್ರದ್ಧಾಂಜಲಿ ಸಲ್ಲಸುವೆ ಎಂದರು.

ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಮಾತನಾಡಿ, ಸಂಗೀತಕ್ಕೆ, ಪ್ರವಚನಕ್ಕೆ ಹೇಳಿ ಮಾಡಿಸಿ ಧ್ವನಿ, ಅಸ್ಖಲಿತ ವಾಣಿ, ಅವರ ಧ್ವನಿ ಮುದ್ರಿಕೆಗಳನ್ನು ಲೋಕಾರ್ಪಣೆಗೊಂಡು ಬಸವ ತತ್ವ ಗಟ್ಟಿಯಾಗುವಲ್ಲಿ ಕಾರಣರಾದವರು ಈಶ್ವರ ಮಂಟೂರ ಅವರು, ಆಳವಾದ ಚಿಂತನ, ಮನಗೆಲ್ಲುವ ತೇಜಸಿ ಅವರದಾಗಿತ್ತು. ಶರಣ ಲೋಕ ಪತ್ರಿಕೆ ಹೊರತರುವ ಸಂದರ್ಭದಲ್ಲಿಯೇ ಆಘಾತಕಾರಿ ವಿಷಯ ತುಂಬಾ ನೋವಾಗಿದೆ ಎಂದರು.

ಇದನ್ನೂ ಓದಿ : ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ಮಕ್ಕಳ ಸಂಗಮದ ಅಧ್ಯಕ್ಷ ಜಯವಂತ ಕಾಡದೇವರ ಮಾತನಾಡಿ, ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳ ಹೋಲಿಕೆಯಂತೆಯೇ ಪ್ರವಚನ ಪಟುವಾಗಿ ಬೆಳೆದು ಲಕ್ಷಾಂತರ ಭಕ್ತರನ್ನು ಗಳಿಸಿದ ಕೀರ್ತಿ ಇವರದಾಗಿ, ಜನರನ್ನು ಮಂತ್ರ ಮುಗ್ಧಗೊಳಿಸುವ ವ್ಯಕ್ತಿತ್ವ ಅವರದಾಗಿತ್ತು. ಈಗ ಅದೆಲ್ಲ ಬರೀ ನೆನಪಾಗಿ ಉಳಿಯುತ್ತದೆ. ಅವರ ಅಕಾಲಿಕ ಸಾವಿಗಿಂತ ದೊಡ್ಡ ದುರಂತ ಇನ್ನೊಂದಿಲ್ಲವೆಂದು ಕಂಬನಿ ಮಿಡಿದರು.

ಸದಾಶಿವ ಗಾಯಕವಾಡ, ಮಹಾಂತ ಚೆಟ್ಟೇರ, ಶಂಕರ ಸೊರಗಾಂವಿ, ರವಿಂದ್ರ ಕರಲಟ್ಟಿ, ರಾಜು ಬಾಣಕಾರ, ಶ್ರೀಶೈಲ ಬೀಳಗಿ, ಬಸವರಾಜ ಕೊಕಟನೂರ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.