Pre-nursery schools: ರಾಜ್ಯದ 262 ಶಾಲೆಗಳಲ್ಲಿ ಪ್ರೀ ನರ್ಸರಿ ಶಾಲೆಗಳ ಸ್ಥಾಪನೆ

ಎಲ್‌ಕೆಜಿ ವಿಭಾಗ ತೆರೆಯಲು ಸರಕಾರ ಆದೇಶ ; ಅತಿಥಿ ಶಿಕ್ಷಕರಿಂದ ಪಾಠ

Team Udayavani, Aug 18, 2023, 11:30 PM IST

pre nursery

ಚಿಕ್ಕಬಳ್ಳಾಪುರ: ರಾಜ್ಯದ 262 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ) ಶಾಲಾ ತರಗತಿಗಳನ್ನು ಪ್ರಾಯೋಗಿಕವಾಗಿ ನಡೆಸುವ ಮಹ ತ್ವದ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ.

2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲೇ ಪೂರ್ವ ಪ್ರಾಥಮಿಕ ಶಾಲಾ ತರಗತಿಗಳನ್ನು ನಡೆಸಲು ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಆಗಸ್ಟ್‌ ತಿಂಗಳಿನಿಂದಲೇ ಆರಂಭಿಸುವಂತೆ ಸೂಚಿಸಿದೆ.

ವಿಶೇಷ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್‌ಕೆಜಿ ಒಂದು ವಿಭಾಗವನ್ನು ಮಾತ್ರ ಆರಂಭಿಸುವಂತೆ ಹಾಗೂ ಎಲ್‌ಕೆಜಿಗೆ 4ರಿಂದ 5 ವರ್ಷದೊಳಗಿನ ಮಕ್ಕಳನ್ನು ಮಾತ್ರ ದಾಖಲಿಸುವಂತೆ ಸರಕಾರ ಸೂಚಿಸಿದೆ. ಕನಿಷ್ಠ 20 ಮಕ್ಕಳನ್ನು ಮತ್ತು ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಪ್ರತ್ಯೇಕ ಕೊಠಡಿ
ಪೂರ್ವ ಪ್ರಾಥಮಿಕ ಶಾಲೆಗಳನ್ನು ನಡೆಸಲು ಪ್ರಾಥಮಿಕ ಶಾಲೆಗಳಲ್ಲಿ ಒಂದು ಸುಸಜ್ಜಿತ ಕೊಠಡಿ ಸಿದ್ಧಪಡಿಸಿಕೊಳ್ಳಬೇಕು, ಅಗತ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸಬೇಕೆಂದು ಸೂಚಿಸಿರುವ ಸರಕಾರ, ಚಿತ್ರಕಲಾ ಶಿಕ್ಷಕರನ್ನು ಬಳಸಿಕೊಂಡು ಆಕರ್ಷಕವಾಗಿ ಚಿತ್ರಗಳನ್ನು ರಚಿಸುವ ಮೂಲಕ ಪೂರ್ವ ಪ್ರಾಥ ಮಿಕ ತರಗತಿ ನಡೆಸುವ ಕೊಠಡಿಗಳನ್ನು ಸಜ್ಜುಗೊಳಿಸುವಂತೆ ಸೂಚಿಸಿದೆ. ಅಲ್ಲದೆ, ಪೂರ್ವ ಪ್ರಾಥಮಿಕ ಶಾಲೆಗೆ ಅತಿಥಿ ಶಿಕ್ಷಕಿ ಅಥವಾ ಶಿಕ್ಷಕರೊಬ್ಬರನ್ನು ನೇಮಿಸಿಕೊಳ್ಳುವ ಹೊಣೆ ಯನ್ನು ಆಯಾ ಶಾಲೆಗಳ ಶಾಲಾ ಅಭಿವೃದ್ಧಿ ಸಮಿತಿಗೆ ವಹಿಸಲಾಗಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ 7,500 ರೂ., ಹಾಗೂ ಆಯಾರನ್ನು ನೇಮಿಸಿ ಕೊಳ್ಳಲು 5 ಸಾವಿರ ರೂ. ಸಂಭಾವನೆ ನೀಡಲು ಸರಕಾರ ಸೂಚಿಸಿದೆ. ಪೂರ್ವ ಪ್ರಾಥಮಿಕ ಶಾಲೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 3:30ರ ವರೆಗೆ ಕಾರ್ಯನಿರ್ವಹಿಸಬೇಕು, ಆಗಸ್ಟ್‌ ಅಂತ್ಯದೊಳಗೆ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಸರಕಾರವೇ ಪಠ್ಯ ಪುಸ್ತಕ, ಬೋಧನಾ ಸಾಮಗ್ರಿ ಗಳನ್ನು ಪೂರೈಸಲಿದೆ. ನೇಮಕಗೊಳ್ಳುವ ಅತಿಥಿ ಶಿಕ್ಷಕರಿಗೆ ಡಯಟ್‌ ಮೂಲಕ ತರಬೇತಿ ನೀಡ ಲಿರುವ ಇಲಾಖೆ, ಅಂಗನವಾಡಿಗಳಲ್ಲಿ ನೀಡುವ ಹಾಲು, ಊಟ, ಉಪಾಹಾರ ನೀಡುವಂತೆಯೂ ಸೂಚಿಸಿದೆ.

 ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.