Politics: ಸತ್ತರೂ ನನ್ನ ಶವದ ಮೇಲೆ ಬಿಜೆಪಿ ಬಾವುಟ ಹಾಕಿ ಅಂತ್ಯಸಂಸ್ಕಾರ: ಸೋಮಶೇಖರ ರೆಡ್ಡಿ


Team Udayavani, Aug 23, 2023, 9:12 PM IST

soma reddy

ಬಳ್ಳಾರಿ: ನನ್ನ ರಕ್ತದಲ್ಲಿಯೇ ಇರುವ ಬಿಜೆಪಿಯನ್ನು ಬದಲಾವಣೆ ಮಾಡಲು ಸಾಧ್ಯವೇ ಇಲ್ಲ ಎಂದು ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ತರೂ ನನ್ನ ಶವದ ಮೇಲೆ ಬಿಜೆಪಿ ಬಾವುಟ ಹಾಕಿ ಅಂತ್ಯಸಂಸ್ಕಾರ ಮಾಡುವಂತೆ ಹೇಳಿದ್ದೇನೆ. ನಾನು ರಾಜಕೀಯದಲ್ಲಿದ್ದರೆ ಅದು ಬಿಜೆಪಿ ಪಕ್ಷದಲ್ಲಿ ಮಾತ್ರ. ಇಲ್ಲದಿದ್ದರೆ ರಾಜಕೀಯವನ್ನೇ ಬಿಡುತ್ತೇನೆ. ಕಾಂಗ್ರೆಸ್‌ ಸೇರುವುದು ನಮ್ಮ ಕನಸು ಮನಸ್ಸಿನಲ್ಲೂ ಇಲ್ಲ. ನಾನೊಬ್ಬ ಮಾಜಿ ಶಾಸಕ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮನೆಗೆ ಕೆಲಸದ ನಿಮಿತ್ತ ಮನೆಗೆ ಹೋಗಿದ್ದೆ. ಈ ವೇಳೆ ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆಗಳು ನಡೆದಿಲ್ಲ. ರಾಜಕೀಯ ವಿಚಾರ ಮಾತನಾಡಲು ಸಹ ಏನೂ ಇಲ್ಲ. ಮನೆಗೆ ಭೇಟಿ ನೀಡಿದ್ದಕ್ಕೆ ತಪ್ಪು ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದರು.

ದೇಶದಲ್ಲಿ ಬಿಜೆಪಿ ಕ್ಷೀಣಿಸುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ನ ಸುಳ್ಳು ಗ್ಯಾರಂಟಿಗಳಿಂದ ನಮಗೆ ಸೋಲಾಗಿದೆ. ನ್ಯಾಯವಾಗಿ ಸೇವೆ ಮಾಡಿದ್ದೇವೆ. ನಾವು ಸೋತಿಲ್ಲ, ಗೆದ್ದಿದ್ದೇವೆ. ಗ್ಯಾರಂಟಿ ಕೊಟ್ಟು ಅ ಧಿಕಾರಕ್ಕೆ ಬಂದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಬಿಜೆಪಿ ಟಿಕೆಟ್‌ನ್ನು ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ನೀಡುವುದು ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಹಾಲಿ ಸಂಸದರಾಗಿ ದೇವೇಂದ್ರಪ್ಪ ಇದ್ದಾರೆ. ಸದ್ಯ ಎಂಎಲ್‌ಎ ಚುನಾವಣೆಯಲ್ಲಿ ಸೋಲು ಕಂಡಿರುವುದರಿಂದ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಶ್ರೀರಾಮುಲು ಜನರ ಮಧ್ಯೆ ಇರುವ ಅಗತ್ಯವಿದೆ. ಅದಕ್ಕಾಗಿ ಎಂಪಿ ಟಿಕೆಟ್‌ ನೀಡುವುದು ಸೂಕ್ತ. ಆದರೆ, ಈ ವಿಷಯ ಅಂತಿಮವಾಗಿ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.

2024ರಲ್ಲಿ ಕೇಂದ್ರದಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ಮೋದಿ ಅಧಿ ಕಾರ ಹಿಡಿಯಲಿದ್ದಾರೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಅವರ ಹತ್ತಿರಕ್ಕೂ ಯಾರು ಸುಳಿಯಲಾರರು. ಇಂಡಿಯಾ ಸಂಘಟನೆ ಚುನಾವಣೆ ವೇಳೆಗೆ ವಿಘಟನೆಯಾಗಲಿದೆ. ದೇಶ, ಶತ್ರುಗಳಿಂದ ಮತ್ತು ಆರ್ಥಿಕವಾಗಿ ಸುಭದ್ರವಾಗಿರಬೇಕೆಂದರೆ ಬಿಜೆಪಿಗೆ ಮತ ನೀಡಬೇಕು ಎಂದರು.

ಟಾಪ್ ನ್ಯೂಸ್

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.