![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 9, 2019, 1:45 PM IST
ಬೆಂಗಳೂರು: ಅಯೋಧ್ಯೆ ಭೂ ವಿವಾದ ಸಂಬಂಧಿದಂತೆ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಸಮಾಜದಲ್ಲಿ ಎಲ್ಲರೂ ಶಾಂತಿಯನ್ನು ಕಾಪಾಡಬೇಕು ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಯೋಧ್ಯೆ ತೀರ್ಪು ವಿಚಾರ ಆ ಬಗ್ಗೆ ನಾನೀಗ ಮಾತಾಡಲ್ಲ. ಕೆಪಿಸಿಸಿಲೀ ತುರ್ತು ಸಭೆ ಇದೆ. ಸಭೆಗೆ ಹೋಗುತ್ತಿದ್ದೇನೆ. ಆದರೆ ಎಲ್ಲಾ ಜನರು ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆಕೊಟ್ಟರು.
You seem to have an Ad Blocker on.
To continue reading, please turn it off or whitelist Udayavani.