ಅಬಕಾರಿ ಪೊಲೀಸರ ಭೇಟೆ:10 ಲಕ್ಷ ರೂ ಮೌಲ್ಯದ ನಕಲಿ ಮದ್ಯ ವಶ;3 ಮಂದಿ ಬಂಧನ


Team Udayavani, Jan 22, 2022, 7:15 PM IST

1-wqqewe

ಕುಣಿಗಲ್ : ಪ್ರತ್ಯೇಕ ಎರಡು ಪ್ರಕರಣಗಳನ್ನು ಬೇಧಿಸಿದ ಕುಣಿಗಲ್ ಅಬಕಾರಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ 10.93 ಲಕ್ಷ ರೂ ಬೆಲೆ ಬಾಳುವ 264 ಲೀಟರ್ ನಕಲಿ ಮದ್ಯ, ಮದ್ಯಕ್ಕೆ ಬಳಸುವ ಸಾಮಗ್ರಿ, ಸೀಲಿಂಗ್ ಮಶಿನ್‌ನನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು ನಗರದ ವಾಸಿಗಳಾದ ಜನಾರ್ಧನ್ (೫೩), ಸುರೇಶ್ (೪೬) ಹಾಗೂ ಶ್ರೀನಿವಾಸ್ (೪೬) ಬಂಧಿತ ಆರೋಪಿಗಳು.

ಘಟನೆ ವಿವರ

ಅಬಕಾರಿ ಉಪ ಆಯುಕ್ತೆ ಶೈಲಜಾ.ಎ.ಕೋಟೆ, ನಿರ್ದೇಶನದಂತೆ ಅಬಕಾರಿ ಅಧೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ ಅವರ ನೇತೃತ್ವದಲ್ಲಿ ಕುಣಿಗಲ್ ಅಬಕಾರಿ ನೀರೀಕ್ಷಕ ಎ.ಕೆ.ನವೀನ್ ತಾಲೂಕಿನ ಎಡಿಯೂರು ಹೋಬಳಿ ರಾಷ್ಟ್ರೀಯಯ ೭೫ ರ ಸಿಂಗೋನಹಳ್ಳಿ ಅಗ್ರಹಾರ ಗೇಟ್ ಮೇನಕಾ ಫ್ಯಾಮಿಲಿ ಡಾಬ ಬಳಿ ಗಸ್ತಿನಲ್ಲಿ ಇದ್ದ ವೇಳೆ ಟಾಟಾ ಸುಮಾ ವಾಹನದಲ್ಲಿ ಬಂದ ಮೈಸೂರು ನಗರದ ವಾಸಿ ಜನಾರ್ಧನ್ ಅವರ ಬಗ್ಗೆ ಅನುಮಾನ ಬಂದು ಅಬಕಾರಿ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿದ್ದಾಗ, ಅಕ್ರಮವಾಗಿ172  ಲೀಟರ್ ನಕಲಿ ಮಧ್ಯವನ್ನು ಮೈಸೂರಿನಿಂದ ನಾಗಮಂಗಲ ಮಾರ್ಗವಾಗಿ ನೆಲಮಂಗಲಕ್ಕೆ ಸರಬರಾಜು ಮಾಡುತ್ತಿರುವುದು ಪತ್ತೆ ಆಯಿತು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಬಕಾರಿ ಪೊಲೀಸರು, ಆರೋಪಿ ಜನಾರ್ಧನನ್ನು ವಿಚಾರಣೆಗೆ ಒಳಪಡಿಸಿದರು, ಮತ್ತೊಬ್ಬ ಆರೋಪಿ ಸುರೇಶ್ ಇರದಲ್ಲಿ ಪಾಲ್ಗೊಂಡಿದ್ದಾನೆ ಎಂಬ ಸುಳಿವಿನ ಮೇರೆಗೆ ಮೈಸೂರು ಗುರೂರು ಪಡಿಂತ್ ದೀನ್ ದಯಾಳ್ ಉಪಾಧ್ಯಾಯ ನಗರ, 5 ನೇ ಹಂತ ಮನೆ ನಂ 266  ರರಲ್ಲಿರುವ ಆರ್‌ಸಿಸಿ ಮನೆಯ ಮೇಲೆ ದಾಳಿ ನಡೆಸಲಾಗಿ ಸುರೇಶ್ ಅವರ ಮನೆಯಲ್ಲಿ 7000 ಓಲ್ಡ್ ಟವರಿನ್ ವಿಸ್ಕಿ, ನಕಲಿ ಖಾಲಿ ಟೆಟ್ರಾಪ್ಯಾಕ್‌ಗಳು, 7905 ನಕಲಿ ಅಡೆಸಿವ್ ಲೇಬರ್‌ಗಳು, 4.5 ಲೀಟರ್ ನಕಲಿ ಮದ್ಯ,650  ಲೀಟರ್ ಮಧ್ಯಸಾರ, 125  ಖಾಲಿ ರಟ್ಟಿನ ಪೆಟ್ಟಿಗೆ, 5  ಕಬ್ಬಿಣದ ಹೀಟ್, ಸೀಲಿಂಗ್ ಮಶಿನ್, 45  ಲೀಟರ್ ನಕಲಿ ಬ್ಲೆಂಡ್ ಮದ್ಯ, ನಕಲಿ ಮಧ್ಯ ತಯಾರಿಕೆಗೆ ಬಳಸುವ ಇತರೆ ಸಾಮಗ್ರಿಳು ಹಾಗೂ ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆದರು.

ಮತ್ತೊಂದು ಪ್ರಕರಣವನ್ನು ಭೇದಿಸಿದ ಅಬಕಾರಿ ಪೊಲೀಸರು ತಾಲೂಕಿನ ಎಡಿಯೂರು ಹೋಬಳಿ ಹೇಮಾವತಿ ಸರ್ಕಲ್‌ನ ಪಾಕಶಾಲ ಹೋಟೆಲ್ ಮುಂಭಾಗದ ರಸ್ತೆ ಪಕ್ಕದಲ್ಲಿ ಮೈಸೂರು ನಗರದ ಶ್ರೀನಿವಾಸ್ ಎಂಬುವನ್ನು ಆಟೋ ರಿಕ್ಷಾದಲ್ಲಿ ೮೬ ಲೀಟರ್ ನಕಲಿ ಮಧ್ಯ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ವಾಹನ ಜಪ್ತಿ ಮಾಡಿಕೊಂಡು, ಅಬಕಾರಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ನಿರೀಕ್ಷಕ ಕೆ.ಮಲ್ಲಿಕಾರ್ಜುನಯ್ಯ, ನಿರೀಕ್ಷಕರಾದ ಟಿ.ಜಿ.ದಿವ್ಯಶ್ರೀ, ಅರುಣ್‌ಕುಮಾರ್, ಮುಖ್ಯಪೇದೆಗಳಾದ ಕೆ.ಶಿವರಾಮ್, ಪ್ರಭಾಕರ್, ಲೀಲಾ, ಪೇದೆಗಳಾದ ಬಿ.ಎಂ.ಗಂಗಾಧರಯ್ಯ, ಜಿ.ವಿ.ತಿರುಮಲೇಗೌಡ, ವೈಜುನಾಥ ಮಲಘಾಣ, ಮಂಜುನಾಥ್, ಯೋಗಿಶ್, ಸಂತೋಷಕುಮಾರ್ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.