Rahul Gandhi: ‘ನೆಹರೂ ಕೃತಿಗೆ ಖ್ಯಾತಿ, ಬರೀ ಹೆಸರಿಗಲ್ಲ’: ರಾಹುಲ್ ಗಾಂಧಿ
Team Udayavani, Aug 17, 2023, 8:26 PM IST
ನವದೆಹಲಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಹಾಗೂ ಗ್ರಂಥಾಲಯ (ಎನ್ಎಂಎಂಎಲ್)ದ ಹೆಸರು ಬದಲಾವಣೆ ಕುರಿತು ಚರ್ಚೆ ಏರ್ಪಟ್ಟಿರುವ ನಡುವೆಯೇ, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು, ಅವರ ಕೆಲಸಗಳಿಂದ ಪ್ರಸಿದ್ಧರಾಗಿದ್ದವರೇ ವಿನಾ ಬರೀ ಹೆಸರಿನಿಂದಲ್ಲ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
77ನೇ ಸ್ವಾತಂತ್ರ್ಯ ದಿನಾಚರಣೆಯಂದು ಎನ್ಎಂಎಂಎಲ್ ಅನ್ನು ಅಧಿಕೃತವಾಗಿ ಪ್ರಧಾನಮಂತ್ರಿ ಸ್ಮಾರಕ ವಸ್ತು ಸಂಗ್ರಹಾಲಯ ಹಾಗೂ ಗ್ರಂಥಾಲಯ ಎಂದು ಮರು ನಾಮಕರಣ ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿ, ಪ್ರಧಾನಿ ಮೋದಿ ಸರ್ಕಾರವು ನೆಹರೂ ಪರಂಪರೆಯನ್ನೇ ಅಳಿಸಲು ನೋಡುತ್ತಿದೆ ಎಂದು ಟೀಕಿಸಿದ್ದರು. ಈ ಬೆನ್ನಲ್ಲೇ ರಾಹುಲ್, ಹೆಸರಿನ ಬದಲಾವಣೆ ಇತಿಹಾಸ ಅಳಿಸಲಾಗದು ಎಂಬರ್ಥದಲ್ಲಿ ಮೇಲ್ಕಂಡ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.