ಪೊಲೀಸರ ಹಿಂಸೆಗೆ ತಂದೆ, ಮಗ ಬಲಿ?


Team Udayavani, Jun 28, 2020, 10:48 AM IST

ಪೊಲೀಸರ ಹಿಂಸೆಗೆ ತಂದೆ, ಮಗ ಬಲಿ?

ಚೆನ್ನೈ: ಪೊಲೀಸ್‌ ಬಂಧನಕ್ಕೊಳಪಟ್ಟಿದ್ದ ಅಂಗಡಿ ಮಾಲಕ ಪಿ.ಜಯರಾಜ್‌ ಹಾಗೂ ಅವರ ಪುತ್ರ ಬೆನಿಕ್ಸ್‌ ಅವರು ಬಂಧನದಿಂದ ಬಿಡುಗಡೆ­ಯಾಗಿ ಬಂದ 4 ದಿನದಲ್ಲಿ ಮೃತಪಟ್ಟಿದ್ದು, ಪೊಲೀಸರ ಹಿಂಸೆಯಿಂದಲೇ ಅವರು ಸಾವನ್ನಪ್ಪಿರುವ ಬಗ್ಗೆ ಅನುಮಾನಗಳು ಎದ್ದಿವೆ. ಈ ಬಗ್ಗೆ ರಾಜಕೀಯ, ಸಾಮಾಜಿಕ ವಲಯಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕಳೆದ ಶುಕ್ರವಾರದಂದು ಲಾಕ್‌ಡೌನ್‌ ನಿಯಮಗಳನ್ನು ಮೀರಿಯೂ ತಮ್ಮ ಮೊಬೆ„ಲ್‌ ಮಳಿಗೆಯನ್ನು ತೆಗೆದಿದ್ದ ಕಾರಣಕ್ಕೆ ಅಪ್ಪ-ಮಗನಾದ ಪಿ.ಜಯರಾಜ್‌ ಮತ್ತು ಬೆನಿಕ್ಸ್‌ ಅವರನ್ನು ಸಾಥನ್‌ಕುಲಂ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿ­ದ್ದರು. ಸಣ್ಣ ಕಾರಣಕ್ಕಾಗಿ ಠಾಣೆಯಲ್ಲಿ ಅವರಿಬ್ಬರ ಮೇಲೆ ಪೊಲೀಸರು ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪರಿಣಾಮ ಠಾಣೆಯಿಂದ ಬಿಡುಗಡೆ ಯಾಗಿ ಬಂದ ನಾಲ್ಕೇ ದಿನದಲ್ಲಿ ತಂದೆ, ಮಗ ಇಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರ ವೈರಲ್‌ ಆಗುತ್ತಿದ್ದಂತೆ, ನೆಟ್ಟಿಗರು ಈ ಪ್ರಕರಣವನ್ನು ಇತ್ತೀಚೆಗೆ ಅಮೆರಿಕದಲ್ಲಿ ಪೊಲೀಸ್‌ ದೌರ್ಜನ್ಯ­ದಿಂದ ಮೃತಪಟ್ಟ ಫ್ಲಾಯ್ಡ ಪ್ರಕರಣಕ್ಕೆ ಹೋಲಿಸಿ­ದ್ದಾರೆ. ಡಿಎಂಕೆ ನಾಯಕ ಸ್ಟಾಲಿನ್‌ ಅವರು ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿ­ದ್ದಾರೆ. ಇದೇ ವೇಳೆ, ಎಡಿಎಂಕೆ ನಾಯಕರು ಸರಕಾರದ ವಿರುದ್ಧ ಹರಿಹಾ­ಯ್ದಿ­ದ್ದಾರೆ. ಪೊಲೀಸರಿಗೆ ಕಾನೂನನ್ನು ಕೈಗೆ ತೆಗೆದು­ಕೊಳ್ಳುವ ಅವಕಾಶವನ್ನು ಸರಕಾರವೇ ಕೊಟ್ಟಿದೆ ಎಂದಿದ್ದಾರೆ. ನಟಿಯರಾದ ಪ್ರಿಯಾಂಕಾ ಚೋಪ್ರಾ, ಸಮಂತಾ, ಕಾಜೋಲ್‌ ಅಗರ್ವಾಲ್‌, ಕ್ರಿಕೆಟಿಗ ಶ್ರೀಖರ ಧವನ್‌ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.