ಅಳಿಯನನ್ನೇ ಅಪಹರಣ ಮಾಡಿದ ಕೇಸ್: ಕಾಂಗ್ರೆಸ್‌ ನಾಯಕಿ ದಿವ್ಯಾಪ್ರಭಾ ವಿರುದ್ಧ ಎಫ್ಐಆರ್‌

ಅಳಿಯನಿಂದಲೇ ಕಾಂಗ್ರೆಸ್‌ ನಾಯಕಿ ದಿವ್ಯಪ್ರಭಾ ವಿರುದ್ಧ ದೂರು

Team Udayavani, Feb 20, 2023, 6:35 AM IST

ಕಾಂಗ್ರೆಸ್‌ ನಾಯಕಿ ದಿವ್ಯಾಪ್ರಭಾ ವಿರುದ್ಧ ಎಫ್ಐಆರ್‌

ಬೆಂಗಳೂರು: ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿದ ಆರೋಪದ ಮೇಲೆ ದಕ್ಷಿಣ ಕನ್ನಡದ ಕಾಂಗ್ರೆಸ್‌ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ದಿವ್ಯಪ್ರಭಾ ಅಳಿಯನಾಗಿರುವ ದಕ್ಷಿಣ ಕನ್ನಡ ಸುಳ್ಯದ ಬೆಳ್ಳಾರೆ ನಿವಾಸಿ ನವೀನ್‌ಎಂ. ಗೌಡ (32) ಕೊಟ್ಟ ದೂರಿನ ಆಧಾರದ ಮೇಲೆ ದಿವ್ಯಪ್ರಭಾ, ಇವರ ಮಗಳು ಸ್ಪಂದನಾ, ಪರಶುರಾಮ್‌, ಸ್ಪರ್ಶಿತ, ಮಹದೇವಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.

ದೂರುದಾರ ನವೀನ್‌ ಎಂ. ಗೌಡ ಅವರು ತಮ್ಮ ಊರಿನ ಪಕ್ಕದವರಾದ ದಿವ್ಯಪ್ರಭಾ ಪುತ್ರಿ ಸ್ಪಂದನಾ ಅವರನ್ನು 2019ರ ಫೆಬ್ರುವರಿಯಲ್ಲಿ ವಿವಾಹವಾಗಿದ್ದರು. 2022ರ ಅಕ್ಟೋಬರ್‌ನಿಂದ ನವೀನ್‌ ಮತ್ತು ಸ್ಪಂದನಾ ನಡುವೆ ಸಂಸಾರಿಕ ಮನಸ್ತಾಪ ಉಂಟಾಗಿತ್ತು. ಈ ಬಗ್ಗೆ ಎರಡೂ ಕುಟುಂಬಗಳ ನಡುವೆ ಹಲವು ಬಾರಿ ನ್ಯಾಯ ಪಂಚಾಯಿತಿ ಕೂಡ ನಡೆದಿತ್ತು. ಈ ಮಧ್ಯೆ “ಸ್ಪಂದನಾ ಅವರಿಗೆ ಬೇರೆಯವರ ಜತೆ ಸಂಬಂಧ ಇದೆ. ಮೊಬೈಲ್‌ನಲ್ಲಿ ನಡೆಸಿದ್ದ ಅಶ್ಲೀಲ ಚಾಟ್‌ಗಳು ಸಿಕ್ಕಿದ್ದರಿಂದ ದೂರವಾಗಿದ್ದೆ’ ಎಂದು ದೂರಿನಲ್ಲಿ ನವೀನ್‌ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿಗಳು ಒಳಸಂಚು ರೂಪಿಸಿ 2022 ಡಿ.19ರಂದು ಮನೆಗೆ ಬಂದು, ಬಲವಂತವಾಗಿ ನನ್ನ ಕೈಕಾಲು ಕಟ್ಟಿಕೊಂಡು ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿನ ಜೆ.ಪಿ. ನಗರದ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ ಆ ಆಸ್ಪತ್ರೆ ವೈದ್ಯರ ಜತೆಗೆ ಒಳ ಒಪ್ಪಂದದ ಮಾತುಕತೆ ನಡೆಸಿ ನನ್ನನ್ನು ಮಾನಸಿಕ ಅಸ್ವಸ್ಥ ಎಂಬುದಾಗಿ ಬಿಂಬಿಸಿ ಅಕ್ರಮ ಬಂಧನದಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದರು. ಇದಕ್ಕೆ ಒಪ್ಪದಿದ್ದಾಗ ಆರೋಪಿಗಳು ಆಸ್ಪತ್ರೆಯಲ್ಲಿಯೇ ಕೈಗಳಿಂದ ಮುಖ ಹಾಗೂ ದೇಹದ ಇತರೆ ಕಡೆ ಹಲ್ಲೆ ಮಾಡಿ ಚಿಕಿತ್ಸೆಗೆ ಸಮ್ಮತಿ ನೀಡಿರುವುದಾಗಿ ಬಿಂಬಿಸಿದ್ದರು.

ಬಳಿಕ ಕೆಲವು ಕಾಗದ ಪತ್ರಗಳಿಗೆ ಬಲವಂತವಾಗಿ ಸಹಿ ಹಾಕುವಂತೆ ಒತ್ತಾಯ ಮಾಡುತ್ತಿದ್ದರು. ಯಾವುದೇ ಕಾಗದ ಪತ್ರಗಳಿಗೆ ಸಹಿ ಮಾಡದಿರುವ ಕಾರಣ ಆರೋಪಿಗಳೇ ಕೆಲ ಕಾಗದ ಪತ್ರಗಳನ್ನು ಸೃಷ್ಟಿ ಮಾಡಿ, ಆ ಪತ್ರಗಳಿಗೆ ನನ್ನ ನಕಲಿ ಸಹಿ ದಸ್ತಾವೇಜು ಸೃಷ್ಟಿಸಿಕೊಂಡಿದ್ದಾರೆ. ಅಪಹರಣದ ಸಂಬಂಧ ದಾಖಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಂಬಂಧ ಹೈಕೋರ್ಟ್‌ ನೀಡಿದ ನಿರ್ದೇಶನದ ಹಿನ್ನೆಲೆಯಲ್ಲಿ 2022ರ ಡಿ. 22ರಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದೇನೆ. ಹೀಗಾಗಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಫ್ಐಆರ್‌ನಲ್ಲಿ ನವೀನ್‌ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.