![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
Iran: ಇರಾನ್ನಲ್ಲಿ ಬೆಂಕಿ ದುರಂತ: 32 ಸಾವು
Team Udayavani, Nov 3, 2023, 8:40 PM IST
![iran fire](https://www.udayavani.com/wp-content/uploads/2023/11/iran-fire-620x465.jpg)
ಟೆಹ್ರಾನ್: ಉತ್ತರ ಇರಾನ್ನಲ್ಲಿ ಇರುವ ಮಾದಕ ದ್ರವ್ಯ ಸೇವಿಸಿ ತೊಂದರೆಗೊಳಗಾದವರ ಸಂರಕ್ಷಣಾ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ 32 ಮಂದಿ ಅಸುನೀಗಿದ್ದಾರೆ. ಇತರ ಹಲವಾರು ಮಂದಿಗೆ ಗಾಯಗಳಾಗಿವೆ ಎಂದು ಸರ್ಕಾರಿ ಟಿವಿ ವರದಿ ಮಾಡಿದೆ.
ಆದರೆ, ಅಲ್ಲಿ ಎಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಸಿಬ್ಬಂದಿಯ ವಿವರಗಳನ್ನು ಅದು ಪ್ರಕಟಿಸಿಲ್ಲ. ಬೆಂಕಿ ಅನಾಹುತದ ಬಗ್ಗೆ ತನಿಖೆ ನಡೆಸಿ, ಅದರ ಬಗ್ಗೆ ಕಾರಣಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಸೆಪ್ಟೆಂಬರ್ನಲ್ಲಿ ಕಾರಿನ ಬ್ಯಾಟರಿ ತಯಾರಿಸುವ ಘಟಕದಲ್ಲಿ ಭಾರೀ ಪ್ರಮಾಣದಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿತ್ತು.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.