Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ
Team Udayavani, May 13, 2024, 12:57 AM IST
ಬಂಟ್ವಾಳ: ಬಿ.ಸಿ.ರೋಡು – ಅಡ್ಡಹೊಳೆ ಹೆದ್ದಾರಿ ಅವಾಂತರ ಮುಂದುವರಿದಿದ್ದು, ರವಿವಾರ ಸಂಜೆ ಸುರಿದ ಮೊದಲ ಮಳೆಗೇ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟಿನಲ್ಲಿ ನಡೆದಿದೆ.
ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ನಿಂತಿದ್ದು, ಈ ವೇಳೆ ವೇಗವಾಗಿ ಬಂದ ಟಾಟಾ ನ್ಯಾನೋ ಕಾರು ನೀರಿನಲ್ಲಿ ಸಂಚರಿಸಿ ಹೆದ್ದಾರಿ ಮಧ್ಯದ ಡಿವೈಡರ್ಗೆ ಢಿಕ್ಕಿಯಾಗಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ತೌಸೀಫ್ ಮಾತ್ರ ಇದ್ದು, ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಹೆದ್ದಾರಿಯಲ್ಲಿ ಅಲ್ಲಲ್ಲಿ ನೀರು ನಿಲ್ಲುತ್ತಿದ್ದು, ಇದು ದ್ವಿಚಕ್ರ ವಾಹನಗಳು ಹಾಗೂ ಸಣ್ಣ ವಾಹನಗಳಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಕಲ್ಲಡ್ಕದಲ್ಲಿ ಇನ್ನೂ ಕೂಡ ಸರ್ವೀಸ್ ರಸ್ತೆಗೆ ಡಾಮರು ಹಾಕದೇ ಇರುವುದರಿಂದ ವಾಹನಗಳಿಗೆ ಸಂಕಷ್ಟ ಎದುರಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.