ಗೊಬ್ಬರವಾಗಿ ಬದಲಾಗಲಿದೆ ಗಂಗೆಯ ಕೆಸರು;ಗಂಗಾ ನೈರ್ಮಲ್ಯ ನಿಟ್ಟಿನಲ್ಲಿ ಸರ್ಕಾರ ಚಿಂತನೆ

ಸಾವಯವ ಕೃಷಿಗೂ ಉತ್ತೇಜನ; ಜಲಮಾಲಿನ್ಯಕ್ಕೂ ತಡೆ

Team Udayavani, Mar 21, 2022, 7:45 AM IST

ಗೊಬ್ಬರವಾಗಿ ಬದಲಾಗಲಿದೆ ಗಂಗೆಯ ಕೆಸರು;ಗಂಗಾ ನೈರ್ಮಲ್ಯ ನಿಟ್ಟಿನಲ್ಲಿ ಸರ್ಕಾರ ಚಿಂತನೆ

ನವದೆಹಲಿ: ಗಂಗಾ ನದಿಯಲ್ಲಿನ ಕೆಸರನ್ನು ಗೊಬ್ಬರವನ್ನಾಗಿ ಪರಿವರ್ತಿಸಿ, ಅವುಗಳನ್ನು ರಾಸಾಯನಿಕ ಗೊಬ್ಬರಗಳಿಗೆ ಪರ್ಯಾಯವಾಗಿ ಬಳಸುವಂತೆ ಮಾಡಲು ಮತ್ತು ಆ ಮೂಲಕ ಸಾವಯವ ಕೃಷಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ, ರಾಸಾಯನಿಕಗಳು ನದಿಯನ್ನು ಸೇರದಂತೆ ತಡೆಯುವ ನಿಟ್ಟಿನಲ್ಲೂ ಸರ್ಕಾರ ಯೋಜನೆ ರೂಪಿಸುತ್ತಿದೆ.

ಗಂಗಾ ನದಿಯ ಕೆಸರಿನ ನಿರ್ವಹಣೆ ಕುರಿತು ಕಳೆದ 2 ವಾರಗಳಿಂದ ಸತತ ಹಲವು ಸುತ್ತುಗಳ ಸಭೆ ನಡೆದಿದ್ದು, ಬೇರೆ ಬೇರೆ ರೀತಿಯ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ರಾಷ್ಟ್ರೀಯ ಸ್ವತ್ಛ ಗಂಗಾ ಯೋಜನೆ(ಎನ್‌ಎಂಸಿಜಿ) ಪ್ರಧಾನ ನಿರ್ದೇಶಕ ಅಶೋಕ್‌ ಕುಮಾರ್‌ ಹೇಳಿದ್ದಾರೆ.

ಅದರಂತೆ, ನದಿಯಲ್ಲಿನ ಕೆಸರನ್ನು ಸಂಸ್ಕರಿಸಿ, ಅದನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸಂಸ್ಕರಿತ ಕೆಸರು ರಸಗೊಬ್ಬರಕ್ಕೆ ಸಮಾನವಾಗಿರುತ್ತದೆ. ವಿಫ‌ುಲ ಫಾಸ್ಫರಸ್‌ ಮತ್ತು ಪೌಷ್ಟಿಕಾಂಶಗಳಿರುವ ಸಂಸ್ಕರಿತ ನೀರು ಬೆಳೆಗಳ ಬೆಳವಣಿಗೆಗೂ ಸಹಕಾರಿ. ಹೀಗಾಗಿ, ರಸಗೊಬ್ಬರವಾಗಿ ಬಳಕೆಯಾಗುವಂಥ ಸಂಸ್ಕರಿತ ಕೆಸರನ್ನು ಉತ್ಪತ್ತಿ ಮಾಡಿ, ಅದನ್ನು ರೈತರಿಗೆ ಕಡಿಮೆ ದರದಲ್ಲಿ ನೀಡುವ ಕುರಿತು ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ಇದಕ್ಕೆ ಅವರು ಒಪ್ಪಿದರೆ, ನದಿಗಳಿಗೆ ಅಪಾಯಕಾರಿ ರಾಸಾಯನಿಕಗಳು ಸೇರುವುದನ್ನೂ ತಪ್ಪಿಸಿದಂತಾಗುತ್ತದೆ.

ಏನು ಅನುಕೂಲ?
– ಗಂಗಾ ನದಿಯೂ ಕೆಸರಿನಿಂದ ಮುಕ್ತಗೊಂಡು, ಸ್ವಚ್ಛಗೊಳ್ಳುತ್ತದೆ
– ರಾಸಾಯನಿಕಗಳ ಬದಲು ರೈತರು ಸಾವಯವ ಗೊಬ್ಬರ ಬಳಸುತ್ತಾರೆ
– ಸಾವಯವ ಕೃಷಿಗೆ ಉತ್ತೇಜನ ಸಿಗಲಿದೆ
– ಅಪಾಯಕಾರಿ ರಾಸಾಯನಿಕಗಳು ನದಿಗೆ ಸೇರುವುದು ತಪ್ಪುತ್ತದೆ

 

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.