![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 13, 2020, 5:43 AM IST
ಮೈಸೂರು: ಬಡವರಿಗೆ ಉಚಿತವಾಗಿ ತಲುಪಬೇಕಿದ್ದ ಹಾಲಿನ ಪ್ಯಾಕೆಟ್ ನಂದಿನಿ ಮಾರಾಟ ಕೇಂದ್ರದಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ನಗರದ ಮಂಡಿ ಮೊಹಲ್ಲಾದ ನಂದಿನಿ ಬೂತ್ನಲ್ಲಿ ಬಡವರಿಗೆ ನೀಡಿದ್ದ ಉಚಿತ ಹಾಲು ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹಾಲಿನ ಕೇಂದ್ರಕ್ಕೆ ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಮಹದೇವಸ್ವಾಮಿ ಭೇಟಿ ನೀಡಿ ಪರೀಶಿಲನೆ ನಡೆಸಿ ಹಾಲಿನ ಬೂತ್ ಮಾಲಕನ ವಿರುದ್ಧ ಕಾನೂನು ಮಾಪನಶಾಸ್ತ್ರ ಕಾಯ್ದೆ ಮತ್ತು ನಿಯಮಗಳ ಅಡಿಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.
ಸರಕಾರದಿಂದ ಉಚಿತವಾಗಿ ನೀಡುತ್ತಿರುವ ಹಾಲಿನ ಪ್ಯಾಕೆಟ್ ಮೇಲೆ ಮಾರಾಟ ಮಾಡುವಂತಿಲ್ಲ ಎಂದು ಬರೆಯಲಾಗಿರುತ್ತದೆ. ಗ್ರಾಹಕರು ಹಾಲನ್ನು ಕೊಂಡುಕೊಳ್ಳುವಾಗ ಅದನ್ನು ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.