Dr.ಸತೀಶ್‌ ಪೂಜಾರಿ ಅವರಿಗೆ ನುಡಿನಮನ ಸಲ್ಲಿಸಿ ಜಿ.ಶಂಕರ್‌

ಸಾಧಕರು ಸಾವಿನ ಬಳಿಕವೂ ಜೀವಂತ

Team Udayavani, Jul 25, 2024, 12:34 AM IST

Dr.ಸತೀಶ್‌ ಪೂಜಾರಿ ಅವರಿಗೆ ನುಡಿನಮನ ಸಲ್ಲಿಸಿ ಜಿ.ಶಂಕರ್‌

ಕೋಟ: ಸಮಾಜದಲ್ಲಿ ಎಷ್ಟೋ ಜನರು ಹುಟ್ಟುತ್ತಾರೆ, ಸಾಯುತ್ತಾರೆ. ಸಾವು ಜೀವನದ ಕೊನೆಯ ಘಟ್ಟ. ಆದರೆ ಸಾಧಕರ ಜೀವನ ಎನ್ನುವುದು ಸಾವಿನ ಬಳಿಕವೂ ಜೀವಂತವಾಗಿರುತ್ತದೆ.

ಅದೇ ರೀತಿ ಡಾ| ಸತೀಶ್‌ ಪೂಜಾರಿ ಅವರು ಜೀವನದಲ್ಲಿ ನಡೆಸಿದ ವೈದ್ಯಕೀಯ ಕ್ಷೇತ್ರದ ಸೇವೆ, ಸಂಗೀತ, ಕಲೆ, ಸಮಾಜ ಸೇವೆಗಳ ಮೂಲಕ ಎಂದಿಗೂ ನಮ್ಮ ಮುಂದೆ ಜೀವಂತವಾಗಿರುತ್ತಾರೆ ಎಂದು ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ| ಜಿ.ಶಂಕರ್‌ ತಿಳಿಸಿದರು.

ಅವರು ಬುಧವಾರ ತೆಕ್ಕಟ್ಟೆ ಪ್ರಸಿಡೆಂಟ್‌ ಸಭಾಂಗಣದಲ್ಲಿ ಜರಗಿದ ಡಾ| ಸತೀಶ್‌ ಪೂಜಾರಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ| ಸತೀಶ್‌ ಪೂಜಾರಿಯವರು ಜೀವನದಲ್ಲಿ ಸಾಕಷ್ಟು ಕನಸುಗಳನ್ನು ಕಂಡವರು. ಕುಂದಾಪುರ ಭಾಗದ ಸಂಗೀತ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿದವರು. ಹೀಗಾಗಿ ಅವರು ನಡೆಸಿಕೊಂಡು ಬರುತ್ತಿದ್ದ ಎಸ್‌.ಜಾನಕಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಎಂದರು.

ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ.ಕುಂದರ್‌ ಮಾತನಾಡಿ, ಡಾ| ಸತೀಶ್‌ ಪೂಜಾರಿಯವರು ತುಂಬಾ ಕಷ್ಟದಲ್ಲಿ ಜೀವನ ಸಾಗಿಸಿ ಅನಂತರ ಹಂತಹಂತವಾಗಿ ಮೇಲಕ್ಕೆ ಬಂದವರು. ಅವರ ಬದುಕಿನ ಸಾಧನೆ ಎಲ್ಲರಿಗೂ ಪ್ರೇರಣೆ ಎಂದರು.

ಸಾಲಿಗ್ರಾಮ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ| ಕೆ.ಎಸ್‌. ಕಾರಂತ್‌ ಅವರು ಡಾ| ತೀಶ್‌ ಪೂಜಾರಿಯವರ ವೈದ್ಯಕೀಯ ಪ್ರಯಾಣದ ಬಗ್ಗೆ ತಿಳಿಸಿದರು.

ಆರ್‌.ಜೆ.ನಯನಾ, ಬಿಲ್ಲವ ಅಸೋಸಿಯೇಟ್ಸ್‌ನ ಹರೀಶ್‌ ಬಿಲ್ಲವ, ಭಾಗವತ ಸುರೇಶ್‌ ಶೆಟ್ಟಿ, ಲಯನ್ಸ್‌ ಕ್ಲಬ್‌ನ ಜಗದೀಶ್‌ ಶೆಟ್ಟಿ, ರೋಟರಿ ಜಿಲ್ಲಾ ಗವರ್ನರ್‌ ದೇವ್‌ ಆನಂದ್‌, ಡಾ| ಉಮೇಶ್‌ ಪುತ್ರನ್‌, ಇನ್ನಾ ಉದಯ ಶೆಟ್ಟಿ, ವೈದ್ಯೆ ಡಾ| ಪುಷ್ಪಿಂದರ್‌, ಸಿಎ ಎಸ್‌.ಎಸ್‌. ನಾಯಕ್‌ ಮೊದಲಾದವರು ನುಡಿನಮನ ಸಲ್ಲಿಸಿದರು.

ಗಾನ ನಮನ
ಈ ಸಂದರ್ಭ ಜಿಲ್ಲೆಯ ಪ್ರಸಿದ್ಧ ಗಾಯಕರಿಂದ ಗಾನ ನಮನ ಕಾರ್ಯಕ್ರಮ ನೆರವೇರಿತು.ಡಾ| ಪ್ರಕಾಶ್‌ ತೋಳಾರ್‌, ನೇಹಾ ಸತೀಶ್‌ ಪೂಜಾರಿ ಹಾಗೂ ಡಾ| ಸತೀಶ್‌ ಪೂಜಾರಿಯವರ ಕುಟುಂಬ ಸದಸ್ಯರು ಕಾರ್ಯಕ್ರಮ ಸಂಯೋಜಿಸಿದರು. ಆರ್‌.ಜೆ. ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.