![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 5, 2022, 4:23 PM IST
ಹುಣಸೂರು : ಕಾಲೇಜಿಗೆ ಹೋಗಿ ಬರುತ್ತೇನೆಂದು ಪೋಷಕರಿಗೆ ತಿಳಿಸಿ ಹೋಗಿದ್ದ ಯುವತಿ ಮನೆಗೆ ವಾಪಸ್ ಮರಳಲಿಲ್ಲವೆಂದು ಹುಣಸೂರು ತಾಲೂಕಿನ ಬಿಳಿಕೆರೆ ಠಾಣೆ ಪೊಲೀಸರಿಗೆ ಯುವತಿಯ ತಂದೆ ಸೋಮಯ್ಯ ಅವರು ದೂರು ನೀಡಿದ್ದಾರೆ.
ಬಿಳಿಕೆರೆಯ ಸೋಮಯ್ಯರ ಪುತ್ರಿ ಪ್ರಿಯಾಂಕಾ ನಾಪತ್ತೆಯಾದ ಯುವತಿ.
ಪ್ರಿಯಾಂಕಾ ಏ.23 ರಂದು ಕಾಲೇಜಿಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದಳು. ಆದರೆ ಈವರೆಗೂ ಮನೆಗೆ ಮರಳಲಿಲ್ಲ ಇದರಿಂದ ಗಾಬರಿಗೊಂಡ ಪೋಷಕರು, ಸ್ನೇಹಿತರ, ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದಾರೆ ಆದರೆ ಪತ್ತೆಯಾಗದ ಹಿನ್ನೆಲೆಯಲ್ಲಿ ತಮ್ಮ ಮಗಳು ನಾಪತ್ತೆಯಾಗಿದ ಕುರಿತು ತಂದೆ ಸೋಮಯ್ಯ ಬಿಳಿಕೆರೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕೋಲು ಮುಖ.5.2 ಅಡಿ ಎತ್ತರ ವಿರುವ ಪ್ರಿಯಾಂಕ ಮನೆಯಿಂದ ಹೋಗುವಾಗ ಚೂಡಿದಾರ್. ಉಲ್ಲನ್ ಸ್ವೆಟರ್ ಧರಿಸಿದ್ದು. ಈಕೆಯ ಬಗ್ಗೆ ಮಾಹಿತಿಯುಳ್ಳವರು ಬಿಳಿಕೆರೆ ಠಾಣೆ 08222252044 ಅಥವಾ 9480805057 ಗೆ ಮಾಹಿತಿ ನೀಡುವಂತೆ ಇನ್ಸ್ ಫೆಕ್ಟರ್ ರವಿಕುಮಾರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ರ್ಯಾಲಿ ಕೇಸ್: ಜಿಗ್ನೇಶ್ ಮೇವಾನಿ ಸೇರಿ ಇತರರಿಗೆ 3 ತಿಂಗಳ ಜೈಲು ಶಿಕ್ಷೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.