![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 25, 2021, 5:25 PM IST
ಪಣಜಿ : ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಯಲ್ಲಿ ರಣನೀತಿ ರೂಪಿಸಲು ಕಾಂಗ್ರೇಸ್ ಪಕ್ಷ ನಿಯುಕ್ತಿಗೊಳಿಸಿರುವ ಕಾಂಗ್ರೇಸ್ ಪಕ್ಷದ ಗೋವಾ ಚುನಾವಣಾ ನಿರೀಕ್ಷಕ ಹಾಗೂ ಮಾಜಿ ಕೇಂದ್ರ ಮಂತ್ರಿ ಪಿ.ಚಿದಂಬರಂ ಇಂದು(ಬುಧವಾರ, ಆಗಸ್ಟ್ 25) ಗೋವಾಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ : ಸೆ.15ರೊಳಗೆ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕಗಳ ಪೂರೈಕೆಗೆ ಕ್ರಮ: ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಗೋವಾ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪಿ.ಚಿದಂಬರಂ, ಸುದ್ದಿಗಾರರಿಗೆ ಪ್ರತಿಕ್ರಿತಯಿಸಿ, ನಾನು ಇನ್ನೆರಡು ದಿನ ಗೋವಾದಲ್ಲಿಯೇ ಇರುತ್ತೇನೆ, ನಂತರ ಸವಿಸ್ತಾರವಾಗಿ ಮಾತನಾಡುತ್ತೇನೆ ಎಂದಿದ್ದಾರೆ.
ಪಿ.ಚಿದಂಬರಂ ರವರನ್ನು ಗೋವಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಗೋವಾ ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಕಾಂಗ್ರೇಸ್ ಪ್ರಮುಖರಾದ ಲುಯಿಜಿನ್ ಫಾಲೆರೊ, ಕಾಂಗ್ರೇಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್, ಸಂಕಲ್ಪ ಅಮೋಣಕರ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಹಾವಿಗೆ ರಾಖಿ ಕಟ್ಟಲು ಹೋಗಿ ಮೃತಪಟ್ಟ ಹಾವಾಡಿಗ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.