![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 8, 2023, 6:42 AM IST
ಬೆಂಗಳೂರು: ಖಾಲಿ ಹುದ್ದೆ ಭರ್ತಿಗಾಗಿ ಅನು ಕಂಪದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರಿಂದ ಬರುವ ಪ್ರಸ್ತಾವನೆಗಳನ್ನು ಬಾಕಿ ಇರಿಸುವಂತೆ ಎಲ್ಲ ಪಂಚಾಯತ್ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ದೇಶನ ನೀಡಿದೆ.
ಪ್ರಾದೇಶಿಕ ಆಯುಕ್ತರ ಕಚೇರಿಗಳಿಂದ ಅನುಕಂಪ ಆಧಾರದ ಮೇಲೆ ಹುದ್ದೆ ಭರ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಸ್ತಾವನೆಗಳು ಬರುತ್ತಿದ್ದು, ಅದನ್ನು ಆಧರಿಸಿ ಜಿಲ್ಲಾ ಮತ್ತು ತಾ.ಪಂ. ಕಚೇರಿಗಳಲ್ಲಿ ಕೆಲಸ ಕೊಡಲಾಗುತ್ತಿದೆ. ಹೀಗೆ ಮುಂದುವರಿದರೆ ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಎಲ್ಲ ಹುದ್ದೆ ಗಳನ್ನೂ ಅನುಕಂಪದ ಆಧಾರದ ಮೇಲೆಯೇ ಭರ್ತಿ ಮಾಡುವ ಸಂದರ್ಭ ಉಂಟಾಗುತ್ತದೆ.
ಅಲ್ಲದೆ ಇದರಿಂದ ಪಂಚಾಯತ್ ಕಚೇರಿಗಳ ಕಾರ್ಯನಿರ್ವಹಣೆಯ ಗುಣಮಟ್ಟ ಕುಸಿಯುವ ಸಾಧ್ಯತೆ ಇದ್ದು, ಪಂಚಾಯತ್ಗಳಲ್ಲಿ ಕಾರ್ಯನಿರ್ವಹಿಸುವ ವೇಳೆ ಮೃತಪಟ್ಟ ನೌಕರರ ಕುಟುಂಬ ಸದಸ್ಯರನ್ನು ನೇಮ ಕ ಮಾಡಲು ಹುದ್ದೆಗಳು ಲಭ್ಯವಾಗದ ಸನ್ನಿವೇಶ ನಿರ್ಮಾಣ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆತಂಕ ವ್ಯಕ್ತ ಪಡಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.