ಮಳೆಗಾಗಿ ಗೊಂಬೆಗಳ ಅದ್ಧೂರಿ ಮದುವೆ


Team Udayavani, May 29, 2022, 4:08 PM IST

22

ಲೋಕಾಪುರ: ಎಲ್ಲೆಡೆ ಮಳೆಯಾಗಲಿ ಎಂದು ವರ್ಚಗಲ್‌ ಗ್ರಾಮದಲ್ಲಿ ಗೊಂಬೆಗಳ ಮದುವೆ ಮಾಡುವ ಮೂಲಕ ಗ್ರಾಮಸ್ಥರು ವರುಣ ದೇವರಲ್ಲಿ ಪ್ರಾರ್ಥಿಸಿದರು.

ಗ್ರಾಮದಲ್ಲಿ ಮದುವೆಯ ಸಡಗರವಿತ್ತು, ಮದುವೆಯ ಸಂದರ್ಭದಲ್ಲಿ ಮಾಡಬೇಕಾದ ಎಲ್ಲ ಕೈಂಕರ್ಯಗಳು ನಡೆಯುತ್ತಿದ್ದವು. ಓಣಿಯಲ್ಲಿನ ಎಲ್ಲರೂ ಸಂಭ್ರಮದಿಂದ ಮದುವೆಯಲ್ಲಿ ಪಾಲ್ಗೊಂಡಿದ್ದರು.

ಓಣಿಯ ಹಿರಿಯರು ಗೊಂಬೆಗಳಿಗೆ ಅರಿಶಿಣ ಹಾಗೂ ಅರಿಷಿಣ ನೀರು ಹಾಕಿದರು. ಚಿಕ್ಕ ಮಕ್ಕಳ ಕೈಯಲ್ಲಿ ಈ ಗೊಂಬೆಗಳನ್ನು ಕೊಟ್ಟು ಅವರ ಮೂಲಕವೇ ಗೊಂಬೆಗಳ ಮದುವೆ ಮಾಡಿದ್ದಾರೆ. ಹೆಣ್ಣು ಮತ್ತು ಗಂಡು ಗೊಂಬೆಗಳಿಗೆ ಸುರಗಿ ಕಟ್ಟುವುದು, ವಿಶೇಷ ಆರತಿ ಮಾಡುವುದು ಹೀಗೆ ಉತ್ತರ ಕರ್ನಾಟಕ ಶೈಲಿಯಲ್ಲಿ ನಡೆಯುವ ಸಾಮಾನ್ಯ ಮದುವೆಗಳಂತೆಯೇ ಗೊಂಬೆಗಳಿಗೆ ಮದುವೆಗೂ ಎಲ್ಲ ನಿಯಮಗಳನ್ನು ಪಾಲನೆ ಮಾಡಿದ್ದು ಗಮನಾರ್ಹವಾಗಿತ್ತು.

ಗ್ರಾಮಸ್ಥರಾದ ಈರಪ್ಪ ಕಟ್ಟಿ, ಭಗವಂತಪ್ಪ ತುಳಸಿಗೇರಿ, ವೆಂಕಪ್ಪ ಈಳಗೇರಿ, ವಿಠ್ಠಲ ತುಳಸಿಗೇರಿ, ಹಣಮಪ್ಪ ತುಳಸಿಗೇರಿ, ಬಸನಗೌಡ ಪಾಟೀಲ, ಪಾರ್ವತೆವ್ವ ಪಾಟೀಲ, ರಂಗವ್ವ ಪಾಟೀಲ, ಚೆಂದವ್ವ ಚಿಕ್ಕೂರ, ರೇಣುಕಾ ಕುಂಬಾರ, ಛಾಯಪ್ಪಗೌಡ ಪಾಟೀಲ, ಮಹಾದೇವಿ ಪಾಟೀಲ, ಹಣಮವ್ವ ಮುತ್ತಣ್ಣವರ, ಬಸನಗೌಡ ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.