![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
Iceland: ಜ್ವಾಲಾಮುಖಿ ಸ್ಫೋಟಗೊಂಡರೆ ಗ್ರಿಂಡಾವಿಕ್ ?
ಮೂಲ ಸೌಕರ್ಯಗಳ ರಕ್ಷಣೆಯೇ ಸ್ಥಳೀಯ ಆಡಳಿತಕ್ಕೆ ಸವಾಲು
Team Udayavani, Nov 12, 2023, 9:16 PM IST
![valcano ice land](https://www.udayavani.com/wp-content/uploads/2023/11/valcano-ice-land-620x372.jpg)
ರೇಖೀವಿಕ್:ಐರೋಪ್ಯ ಒಕ್ಕೂಟದ ಐಸ್ಲ್ಯಾಂಡ್ನ ರೇಖೀವಿಕ್ ಪರ್ಯಾಪ ದ್ವೀಪದ ಗ್ರಿಂಡಾವಿಕ್ನಲ್ಲಿ ಭೂಕಂಪನದ ಬೆನ್ನಲ್ಲೇ ಜ್ವಾಲಾಮುಖೀ ಸ್ಫೋಟದ ಆತಂಕ ಎದುರಾಗಿದೆ. ಜ್ವಾಲಾಮುಖೀ ಸ್ಫೋಟಗೊಂಡರೆ 4 ಸಾವಿರ ಮಂದಿ ವಾಸಿಸುವ ಈ ಇಡೀ ನಗರವೇ ಆಹುತಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
ಶುಕ್ರವಾರ 800 ಬಾರಿ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಶನಿವಾರವೇ ನಗರದ ಜನರನ್ನು ಸ್ಥಳಾಂತರಿಸಲಾಗಿತ್ತು. ಈಗಾಗಲೇ ನಾಗರಿಕರ ರಕ್ಷಣೆ ಮತ್ತು ತುರ್ತು ನಿರ್ವಹಣೆಯ ಬಗ್ಗೆಯೂ ಎಚ್ಚರಿಕೆ ವಹಿಸಲಾಗಿದೆ. ಒಂದು ವೇಳೆ, ಜ್ವಾಲಾಮುಖೀ ಸ್ಫೋಟಗೊಂಡರೆ ಗ್ರಾಮದ ಮನೆಗಳು, ಮೂಲಸೌಕರ್ಯಗಳು ಹಾನಿಗೊಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ರಾಜಧಾನಿ ರೇಖೀವಿಕ್ನಿಂದ 40 ಕಿ.ಮೀ. ದೂರದಲ್ಲಿರುವ ಗ್ರಿಂಡಾವಿಕ್ ಇತರೆ ಪ್ರದೇಶಗಳ ಜನರಿಗೆ ವಿದ್ಯುತ್ ಹಾಗೂ ನೀರನ್ನು ಪೂರೈಸುವ ಮೂಲತಾಣವಾಗಿದೆ.
ಸಿಹಿ ನೀರಿನ ಜಲಾಶಯದ ಜತೆಗೆ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳೂ ಈ ನಗರದಲ್ಲಿದ್ದು ಜ್ವಾಲಾಮುಖೀ ಸ್ಫೋಟದಿಂದ ಅವೆಲ್ಲವೂ ಹಾನಿಗೊಳಗಾಗಬಹುದೆಂಬ ಆತಂಕ ವ್ಯಕ್ತವಾಗಿದೆ. ಈ ನಡುವೆಯೇ ಕಂಪನದ ತೀವ್ರತೆಯನ್ನು ಗಮನಿಸಿ ಮುಂದಿನ ಕೆಲಸವು ಗಂಟೆಗಳ ಅಂತರದಲ್ಲೋ ಅಥವಾ ಒಂದೆರಡು ದಿನಗಳ ಅಂತರದಲ್ಲೋ ಜ್ವಾಲಾಮುಖೀ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.