Politics: ಬಿಆರ್ಎಸ್ಗೆ “ಗ್ಯಾರಂಟಿ” ಭಯ
Team Udayavani, Sep 20, 2023, 11:43 PM IST
ಕರ್ನಾಟಕದಲ್ಲಿ “ಗ್ಯಾರಂಟಿ’ಗಳು ಕಾಂಗ್ರೆಸ್ನ ಕೈ ಹಿಡಿದ ಬೆನ್ನಲ್ಲೇ ತೆಲಂಗಾಣದಲ್ಲೂ ಪಕ್ಷವು ಬಂಪರ್ ಗ್ಯಾರಂಟಿಗಳನ್ನು ಘೋಷಿಸಿದೆ. ಇವುಗಳೇನಾದರೂ ಕಾಂಗ್ರೆಸ್ಗೆ ವರವಾಗಿ ಪರಿಣಮಿಸಬಹುದೋ, ಮತಗಳು ಕೈ ಬುಟ್ಟಿಗೆ ಸೇರಬಹುದೋ ಎಂಬ ಆತಂಕ ಈಗ ತೆಲಂಗಾ ಣದ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್)ಗೆ ಶುರುವಾಗಿದೆಯಂತೆ. ಸೋನಿಯಾಗಾಂಧಿ ಅವರು ಗ್ಯಾರಂಟಿ ಘೋಷಿಸಿದ ಬೆನ್ನಲ್ಲೇ ಬಿಆರ್ಎಸ್ ಕಾರ್ಯಾ ಧ್ಯಕ್ಷ ಕೆ.ಟಿ. ರಾಮ ರಾವ್ ಅವರು ಮಾಡಿರುವ ಟ್ವೀಟ್ ಇದಕ್ಕೆ ಸಾಕ್ಷಿ.
“ತೆಲಂಗಾಣದ ಜನರು ಬುದ್ಧಿವಂತರು. ಅವರು ಸುಳ್ಳು ಮತ್ತು ಮೋಸದ ಗ್ಯಾರಂಟಿಗಳನ್ನು ನಂಬುವುದಿಲ್ಲ’ ಎಂದು ಕೆಟಿಆರ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ, “ದಿಲ್ಲಿ ಯ ಕೈಗೊಂಬೆಗಳು’ ರಾಜ್ಯದಲ್ಲಿ ಅಧಿಕಾರಕ್ಕೇರಿದರೆ, ತೆಲಂಗಾಣದ ಸ್ವಾಭಿಮಾನ ವನ್ನು ಅಡವಿಡುವುದೂ ಗ್ಯಾರಂಟಿ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಕಾಂಗ್ರೆಸ್ ನಾಯ ಕರನ್ನು “ರಣಹದ್ದುಗಳು’, “ರಾಕ್ಷಸರು’, “ಗೋಸುಂಬೆಗಳು’ ಎಂದೆಲ್ಲ ಕರೆದಿದ್ದಾರೆ. ರಾಜ್ಯ ವೆಲ್ಲಿ ಕೈತಪ್ಪಿ ಹೋಗುವುದೋ ಎಂಬ ಭೀತಿ ಕೆಸಿಆರ್, ಕೆಟಿಆರ್ಗೆ ಕಾಡುತ್ತಿರುವುದಕ್ಕೆ ಈ ಎಲ್ಲ ಪದಗಳೇ ಸಾಕ್ಷಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.