Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು
Team Udayavani, Oct 21, 2024, 4:41 PM IST
ಗುಡಿಬಂಡೆ: ಪಟ್ಟಣದ ಕುಂಬಾರಪೇಟೆಯ ಗೌಸ್ ಪೀರ್ ಎಂಬುವವರ ಮನೆಯ ಬೀಗ ಮುರಿದ ಕಳ್ಳರು, ಮನೆ ದೋಚಿ, ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಬೀರು, ಮಂಚ, ಟಿವಿ ಇತರೆ ವಸ್ತುಗಳಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.
ಪಟ್ಟಣದ ಎಂಟನೇ ವಾರ್ಡ್ನ ಕುಂಬಾರಪೇಟೆಯ ವಾಸಿಯಾದ ಗೌಸ್ ಪೀರ್ ಎಂಬುವವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ರಾತ್ರೋ ರಾತ್ರಿ ಕಳ್ಳರು, ಮನೆಯ ಬೀಗ ಕಿತ್ತು ಹಾಕಿ, ಬೀರುವಿನ ಬೀಗ ಮುರಿದು, ಬೀರುವಿನಲ್ಲಿದ್ದ 15 ಸಾವಿರ ನಗದು, 35 ಸಾವಿರ ಬೆಲೆಯ ಚಿನ್ನಾಭರಣವನ್ನು ಕಳುವು ಮಾಡಿದ್ದು, ಬೀರು, ಮಂಚ, ಟಿ.ವಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಪಟ್ಟಣದ ಉಡುಪಿ ಹೋಟೆಲ್ನ ಮಾಲೀಕರ ಮನೆಯ ಮೇಲ್ಭಾಗದ ಎರಡು ರೂಂ ಗಳ ಬೀಗ ಮುರಿದು ಕಳುವು ಯತ್ನಕ್ಕೆ ಪ್ರಯತ್ನ ಪಟ್ಟು, ಏನೂ ಸಿಗದ ಕಾರಣ ಬೆಂಕಿ ಇಟ್ಟು ಮಂಚ ಸೇರಿದಂತೆ ಇತರೆ ವಸ್ತುಗಳಿಗೆ ಬೆಂಕಿ ಇಟ್ಟಿದ್ದರು.
ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: Kavoor: ಒಳಚರಂಡಿಯಿಂದ ಹೊರಚಿಮ್ಮುವ ಮಲಿನ ನೀರು; ಸಾಂಕ್ರಾಮಿಕ ರೋಗ ಭೀತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ
Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ
ODI Match: ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾಕ್ಕೆ ಜಯ
Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ
MUST WATCH
ಹೊಸ ಸೇರ್ಪಡೆ
PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ
Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ
ODI Match: ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾಕ್ಕೆ ಜಯ
Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.