Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು


Team Udayavani, Sep 17, 2024, 11:23 PM IST

guttigaru

ಗುತ್ತಿಗಾರು: ಅಸೌಖ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ನಾಲ್ಕೂರು ಗ್ರಾಮದ ಕಲ್ಲಾಜೆಯಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಣ ಗೌಡ ಕಲ್ಲಾಜೆ ಅವರ ಪುತ್ರ ಲಿಖೀತ್‌ ಕಲ್ಲಾಜೆ (25) ಮೃತ ಯುವಕ.

ಅವರು ಸೆ. 16ರ ರಾತ್ರಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದ ಅವರಿಗೆ ಕೈಕಾಲು ಬಲಹೀನತೆಯ ಸಮಸ್ಯೆ ಕಾಣಿಸಿಕೊಂಡಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

CIBIL Score ನಿಂದ ಲೋನ್ ರದ್ದಾಗಿದ್ದು ಕೇಳಿದ್ದೇವೆ… ಮದುವೆ ರದ್ದಾಗಿದ್ದು ಕೇಳಿದ್ದೀರಾ?

CIBIL Score ನಿಂದ ಲೋನ್ ರದ್ದಾಗಿದ್ದು ಕೇಳಿದ್ದೇವೆ… ಮದುವೆ ರದ್ದಾಗಿದ್ದು ಕೇಳಿದ್ದೀರಾ?

Actor Darshan clears all speculations through a video

Darshan: ವಿಡಿಯೋ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ನಟ ದರ್ಶನ್

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರಯದೆ ಹೊಸನಗರ ಮೂಲದ ಅಧಿಕಾರಿ ಸಾವು

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Video: ಪ್ರಯಾಗ್ ರಾಜ್ ನಲ್ಲಿ ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿದ ನಾಗಾ ಸಾಧುಗಳು…

Video: ಕುಂಭಮೇಳಕ್ಕೆ ಬಂದು ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿದ ನಾಗ ಸಾಧುಗಳು

ಆರು ಬಾರಿಯ ಚಾಂಪಿಯನ್‌, 69 ಪದಕ ಗೆದ್ದ ಕಣ್ಮಣಿ ದೂಜ ಇನ್ನು ಓಡುವುದಿಲ್ಲ

Dooja: “ಕಂಬಳ’ದಿಂದ ದೂರವಾದ ಚಾಂಪಿಯನ್‌ ಪದವು ಕಾನಡ್ಕ ದೂಜ!

Who will make way for Kohli if he returns for the 2nd ODI?

INDvsENG: 2ನೇ ಏಕದಿನಕ್ಕೆ ಕೊಹ್ಲಿಗೆ ಮರಳಿದರೆ ಸ್ಥಾನ ಬಿಡುವವರು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bantwala

Bantwala: ಫ್ಯಾನ್ ರಿಪೇರಿ ವೇಳೆ ವಿದ್ಯುತ್ ಶಾಕ್ ನಿಂದ ವ್ಯಕ್ತಿ ಮೃತ್ಯು

1-ibrahm

Belthangady; ಕಾರು ಢಿಕ್ಕಿ ಹೊಡೆದು ವ್ಯಕ್ತಿ ಸಾವು

accident

Belthangady: ಬೈಕ್‌ ಢಿಕ್ಕಿಯಾಗಿ ವ್ಯಕ್ತಿ ಗಂಭೀರ

4

Bantwal: ರೈಲು ನಿಲ್ದಾಣ ಅಭಿವೃದ್ಧಿ; ಮಾರ್ಚ್‌ ತಿಂಗಳೊಳಗೆ ಬಹುತೇಕ ಪೂರ್ಣ

5

Uppinangady: ಜಾಗ ಮಂಜೂರಾದರೂ ಆರಂಭವಾಗದ ಅಂಬೇಡ್ಕರ್‌ ವಸತಿ ಶಾಲೆ

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

4-bng

Bengaluru: ₹ 4 ಲಕ್ಷ ಸುಲಿಗೆ: ಎಎಸ್‌ಐ ಸೇರಿ ಮೂವರ ಬಂಧನ

CIBIL Score ನಿಂದ ಲೋನ್ ರದ್ದಾಗಿದ್ದು ಕೇಳಿದ್ದೇವೆ… ಮದುವೆ ರದ್ದಾಗಿದ್ದು ಕೇಳಿದ್ದೀರಾ?

CIBIL Score ನಿಂದ ಲೋನ್ ರದ್ದಾಗಿದ್ದು ಕೇಳಿದ್ದೇವೆ… ಮದುವೆ ರದ್ದಾಗಿದ್ದು ಕೇಳಿದ್ದೀರಾ?

Actor Darshan clears all speculations through a video

Darshan: ವಿಡಿಯೋ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ನಟ ದರ್ಶನ್

3-hunsur

Hunsur: ಅಪರಿಚಿತ ವೃದ್ದರ ಶವ ಪತ್ತೆ

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರಯದೆ ಹೊಸನಗರ ಮೂಲದ ಅಧಿಕಾರಿ ಸಾವು

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.