ಹಳಿಯಾಳ, ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ BCA ಕೋರ್ಸ್‌ ಆರಂಭ

ಶಾಸಕ ಆರ್‌.ವಿ ದೇಶಪಾಂಡೆ ಮಾಹಿತಿ

Team Udayavani, Jul 14, 2023, 6:29 PM IST

R V DESHPANDE

ಹಳಿಯಾಳ : ಹಳಿಯಾಳ ಮತ್ತು ದಾಂಡೇಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದ ಬಿಸಿಎ ಕೋರ್ಸ್ ಪ್ರಾರಂಭಕ್ಕೆ ರಾಜ್ಯದ ಉನ್ನತ ಶಿಕ್ಷಣ ಸಚಿವಾಲಯವು ಈಗಾಗಲೇ ಆದೇಶವನ್ನು ನೀಡಿದೆ ಎಂದು ಶಾಸಕರಾದ ಆರ್ ವಿ ದೇಶಪಾಂಡೆ ಅವರು ಹೇಳಿದರು.

ಅವರು ಇಂದು ಶುಕ್ರವಾರ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ಹಳಿಯಾಳ ಮತ್ತು ದಾಂಡೇಲಿ ಭಾಗದ ವಿದ್ಯಾರ್ಥಿಗಳು ಬಿ.ಸಿ.ಎ. ಕೋರ್ಸನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಪೇಕ್ಷಿಸುತ್ತಿದ್ದು, ಬಿ.ಸಿ.ಎ. ಕೋರ್ಸ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ದೂರದ ಧಾರವಾಡ ಹಾಗೂ ಇತರ ಪಟ್ಟಣಗಳಿಗೆ ಹೋಗಿ ಬರಬೇಕಾದ ಪರಿಸ್ಥಿತಿ ಇತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚಾಗಿರುವುದರಿಂದ ಪ್ರಸ್ತುತ ವರ್ಷದಿಂದ ಬಿಸಿಎ ಕೋರ್ಸ್’ಗಳನ್ನು ಪ್ರಾರಂಭಿಸಬೇಕೆಂದು ವಿದ್ಯಾರ್ಥಿಗಳ ಹಾಗೂ ಪೋಷಕರ ಒತ್ತಾಸೆಯಾಗಿತ್ತು.

ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ಸಾಲಿನಿಂದಲೇ ಅನ್ವಯವಾಗುವಂತೆ ಬಿ.ಸಿ.ಎ. ಕೋರ್ಸ್ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮತ್ತು ಉನ್ನತ ಶಿಕ್ಷಣ ಸಚಿವರಿಗೆ ವಿನಂತಿಸಿಕೊಂಡಿದ್ದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಹಳಿಯಾಳ ಮತ್ತು ದಾಂಡೇಲಿ ಪ್ರಥಮ ದರ್ಜೆ ಕಾಲೇಜಿಗೆ ನೂತನವಾಗಿ ಬಿ.ಸಿ.ಎಸ್. ಕೋರ್ಸನ್ನು ಪ್ರಾರಂಭಿಸಲು ಮೌಖಿಕವಾಗಿ ಒಪ್ಪಿಗೆಯನ್ನು ನೀಡಿದ್ದಾರೆ. ಹಳಿಯಾಳಕ್ಕೆ 60 ಮತ್ತು ದಾಂಡೇಲಿಗೆ 40 ಸೀಟುಗಳನ್ನು ಪಡೆಯಲು ಒಪ್ಪಿಗೆ ನೀಡಿ ಮಂಜೂರಾತಿಯನ್ನು ನೀಡಿದ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳ ಪರವಾಗಿ ಆರ್.ವಿ.ದೇಶಪಾಂಡೆಯವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-sirsi

Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ

13-dandeli

ಚಕ್ರ ದುಸ್ಥಿತಿಯಲ್ಲಿದ್ದರೂ ಪ್ರಯಾಣಿಕರನ್ನು ಕರೆದೊಯ್ದ ಬಸ್: ತಡೆದು ನಿಲ್ಲಿಸಿದ ಸಾರ್ವಜನಿಕರು

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

7

Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.