Karkala: ಕಿರುಕುಳ- ವ್ಯಕ್ತಿ ಪೊಲೀಸ್‌ ವಶಕ್ಕೆ


Team Udayavani, Dec 28, 2023, 11:36 PM IST

police siren

ಕಾರ್ಕಳ: ನಗರದ ಖಾಸಗಿ ಹಣಕಾಸು ಸಂಸ್ಥೆಯ ಉದ್ಯೋಗಿ ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳಿಯರು ನಗರದ ಬಸ್‌ ನಿಲ್ದಾಣದಲ್ಲಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಡಿ. 27ರಂದು ಸಂಜೆ ನಡೆದಿದೆ.

ಇರ್ವತ್ತೂರು ನಿವಾಸಿ ಜಗದೀಶ್‌ ಪೂಜಾರಿ ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ. ಈತ ಕಳೆದ ಕೆಲವು ದಿನಗಳಿಂದ ಯುವತಿಯನ್ನು ಹಿಂಬಾಲಿಸಿ ದಾರಿ ಮಧ್ಯೆ ಮಾತನಾಡಲು ಯತ್ನಿಸಿ ಕಿರುಕುಳ ನೀಡುತ್ತಿದ್ದ. ಸಂಜೆ ಯುವತಿ ಕಚೇರಿಯಿಂದ ಕೆಲಸ ಮುಗಿಸಿ ನಂದಳಿಕೆ ಭಾಗದ ತನ್ನ ಮನೆಗೆ ತೆರಳಲೆಂದು ಹೊರಟು ಬಸ್‌ ನಿಲ್ದಾಣದ ಕಡೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿ ಹಿಂಬಾಲಿಸಿದ್ದಾನೆ. ಅಡ್ಡಗಟ್ಟಿ ಮಾತನಾಡಿಸಲು ಯತ್ನಿಸಿದ್ದ ವೇಳೆ ಯುವತಿ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ ಸ್ಥಳೀಯರು ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಈ ಹಿಂದೆ ಕೂಡ ಅನೇಕ ಯುವತಿಯರಿಗೆ ಕಿರುಕುಳವನ್ನು ನೀಡುತ್ತಿದ್ದನೆಂದು ಘಟನೆಯ ಬಳಿಕ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಆತನ ವಿರುದ್ಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.