ನಾಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ


Team Udayavani, Apr 30, 2023, 10:48 AM IST

1-devegowda

ಮಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ‌ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್‌ ಗೆ ಅಗಮಿಸಲಿದ್ದು,  ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ‌ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಮ್ಮಾನ ನಡೆಯಲಿದೆ ಎಂದು ಹೇಳಿದರು.

ಮೇ.5ಕ್ಕೆ ಎಚ್.ಡಿ.ಕೆ. ಕೃಷ್ಣಾಪುರಕ್ಕೆ ಮಾಜಿ ಸಿಎಂ ಎಚ್.ಡಿ.‌ಕುಮಾರಸ್ವಾಮಿ ಅವರು ಮೇ 5ರಂದು ಕೃಷ್ಣಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಫಾರೂಕ್ ಅವರು ತಿಳಿಸಿದರು.

 

ಟಾಪ್ ನ್ಯೂಸ್

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.