HDK ತೋಟದ ಮನೆ ಈಗ `ರಾಜಕೀಯದ ಪವರ್‌ ಸೆಂಟರ್‌’!

ಬಿಡದಿಗೆ ಆಗಮಿಸುತ್ತಿರುವ ಬಿಜೆಪಿ ನಾಯಕರು

Team Udayavani, Jan 13, 2024, 1:09 AM IST

h d kumaraswamy

ರಾಮನಗರ: ಲೋಕಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ ಬಿಡದಿ ಸಮೀಪ ಇರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆ “ಪವರ್‌ ಸೆಂಟರ್‌’ ಆಗಿ ಮಾರ್ಪಟ್ಟಿದೆ. ಬಿಜೆಪಿ ನಾಯಕರು ಒಬ್ಬರ ಅನಂತರ ಒಬ್ಬರು ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜಕೀಯ ಚರ್ಚೆ ನಡೆಸುತ್ತಿದ್ದು ರಾಜ್ಯ ರಾಜಕಾರಣದ ಹಾಟ್‌ಸ್ಪಾಟ್‌ ಎನಿಸಿದೆ.

ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಹೆಚ್ಚಾಗಿ ಬಿಡದಿ ತೋಟದ ಮನೆಯಲ್ಲೇ ವಾಸ್ತವ್ಯ ಹೂಡುತ್ತಿದ್ದು, ರಾಜಕೀಯ ಚಟುವಟಿಕೆಗಳನ್ನು ಇಲ್ಲಿಂದಲೇ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಜೆಡಿಎಸ್‌ ಮುಖಂಡರಿಂದ ತುಂಬಿರುತ್ತಿದ್ದ ತೋಟದ ಮನೆಗೆ ಇದೀಗ ಬಿಜೆಪಿ ಮುಖಂಡರು ದಾಂಗುಡಿ ಇಡುತ್ತಿದ್ದಾರೆ.

ಬಿಡದಿಯ ಎಚ್‌ಡಿಕೆ ತೋಟದ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಿ.ಪಿ. ಯೋಗೇಶ್ವರ್‌, ಹರತಾಳು ಹಾಲಪ್ಪ, ತುಮಕೂರು ಶಾಸಕ ಸುರೇಶ್‌ಗೌಡ, ಸಂಸದ ಪ್ರತಾಪ್‌ ಸಿಂಹ ಹೀಗೆ ಸಾಲು ಸಾಲು ಬಿಜೆಪಿ ನಾಯಕರು ತೋಟದ ಮನೆಗೆ ಭೇಟಿ ನೀಡಿ ರಾಜಕೀಯ ವಿದ್ಯಮಾನಗಳಿಗೆ ಸಂಬಂ ಧಿಸಿದಂತೆ ಚರ್ಚೆ ನಡೆಸುತ್ತಿದ್ದಾರೆ.

ಎಲ್ಲರಿಗೂ ಇದೇ ಜಾಗ ಸೂಕ್ತ
ಮಾತುಕತೆ ನಡೆಸಲು ಬಿಡದಿ ತೋಟದ ಮನೆಯೇ ಸೂಕ್ತವಾಗಿದೆ. ಬೆಂಗಳೂರು ನಗರಕ್ಕೆ ಸಮೀಪದಲ್ಲೇ ಇರುವ ಈ ಸ್ಥಳ ಪ್ರಶಾಂತ ವಾತಾವರಣದಲ್ಲಿದ್ದು ಕೆಲ ರಹಸ್ಯ ಚರ್ಚೆ ನಡೆಸಲು ಸೂಕ್ತವಾಗಿದೆ.

ಟಾಪ್ ನ್ಯೂಸ್

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.