![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Sep 30, 2023, 11:43 PM IST
ಅಥಣಿ: ಅಧಿಕಾರಕ್ಕೋಸ್ಕರ ಸ್ವಾಭಿಮಾನ ಬದಿಗಿಟ್ಟು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ಶಾಸಕ ಲಕ್ಷ್ಮಣ ಸವದಿ ಟೀಕಿಸಿದರು.
ಶನಿವಾರ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಹಿಂದೆ ಈ ಪಕ್ಷ ಗಳು ಸಮ್ಮಿಶ್ರ ಸರಕಾರ ರಚಿಸಿದ್ದವು. ಅಧಿಕಾರ ಹಸ್ತಾಂತರಿಸದ ಕುಮಾರಸ್ವಾಮಿ ವಚನ ಭ್ರಷ್ಟರು ಎಂದು ಆರೋಪಿಸಿ ಅವರ ಮೇಲೆ ಯಡಿಯೂರಪ್ಪ ದ್ವೇಷ ಸಾಧಿ ಸಲು ಹೊರಟ್ಟಿದ್ದರು.
ಆದರೆ ಕುಮಾರಣ್ಣ ಭ್ರಷ್ಟಾಚಾರ ಸುಳಿಯಲ್ಲಿ ಬಿಎಸ್ವೈ ಅವರನ್ನೇ ಸಿಲುಕಿಸಿ ಜೈಲಿಗೆ ಕಳಿಸಿದ್ದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ವ್ಯಂಗ್ಯವಾಡಿದರು. ಆದರೆ ಅ ಧಿಕಾರ ಇದ್ದರೆ ಮಾತ್ರ ಬದುಕುತ್ತೇವೆ ಎಂಬ ಮನೋಭಾವದಿಂದ ಬಿಜೆಪಿ-ಜೆಡಿಎಸ್ ಇಂದು ಮತ್ತೆ ಒಂದಾಗುತ್ತಿವೆ. ಇವರನ್ನು ನೋಡಿ ಜನರು ನಗುತ್ತಿದ್ದಾರೆ. ಅಧಿಕಾರಕ್ಕೋಸ್ಕರ ಯಾರ್ಯಾರು ಏನೇನೋ ಮಾಡಲು ಹೊರಟಿದ್ದಾರೆ ಎಂದು ಜನರು ಕಟ್ಟೆ ಮೇಲೆ ಕುಳಿತು ಮಾತನಾಡುತ್ತಿದ್ದಾರೆ ಎಂದು ಹೇಳಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.