![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
Kasaragod ಬೈಕ್ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ
Team Udayavani, May 15, 2024, 10:44 PM IST
![Kasaragod ಬೈಕ್ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ](https://www.udayavani.com/wp-content/uploads/2024/05/road-mishap-3-620x363.jpg)
ಕಾಸರಗೋಡು: ಚಟ್ಟಂಚಾಲ್ನಲ್ಲಿ ಮೇ 14ರಂದು ರಾತ್ರಿ 9ಕ್ಕೆ ಬೈಕ್ಗಳೆರಡು ಪರಸ್ಪರ ಢಿಕ್ಕಿ ಹೊಡೆದು ಚಟ್ಟಂಚಾಲ್ ತಾಯಲ್ ಬೆಂಡಿಚ್ಚಾಲ್ ಹೌಸ್ನ ಅಬ್ದುಲ್ ಗಫೂರ್ ಅವರ ಪುತ್ರ, ಮಂಗಳೂರಿನಲ್ಲಿ ಕಾಲೇಜ್ ವಿದ್ಯಾರ್ಥಿಯಾಗಿರುವ ಮೊಹಮ್ಮದ್ ತಸ್ಲಿಮ್(20) ಮೃತಪಟ್ಟರು.
ಜತೆಯಲ್ಲಿದ್ದ ಬೆಂಡಿಚ್ಚಾಲ್ನ ಶಫೀಕ್ (20) ಹಾಗೂ ಇನ್ನೊಂದು ಬೈಕ್ನಲ್ಲಿದ್ದ ಚಟ್ಟಂಚಾಲ್ ಕುನ್ನಾರದ ಅಶ್ಫಾದ್ (22) ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹರಡುತ್ತಿರುವ ಹಳದಿ ಕಾಮಾಲೆ
ಕಾಸರಗೋಡು: ಜಿಲ್ಲೆಯಲ್ಲಿ ಹಳದಿ ಕಾಮಾಲೆ ಜ್ವರ ವ್ಯಾಪಕವಾಗಿ ಹರಡುತ್ತಿದೆ. 2024ರಲ್ಲಿ ಈ ತನಕ 58 ಮಂದಿಗೆ ಹಳದಿ ಕಾಮಾಲೆ ಖಚಿತಪಡಿಸಲಾಗಿದೆ. 81 ಮಂದಿ ಚಿಕಿತ್ಸೆ ಪಡೆದಿದ್ದರು. ಮೊಗ್ರಾಲ್ಪುತ್ತೂರು ಪ್ರದೇಶದಲ್ಲಿ ಅತೀ ಹೆಚ್ಚು ಜ್ವರ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ](https://www.udayavani.com/wp-content/uploads/2024/06/Kumble-150x63.jpg)
ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ
![madhur-temple](https://www.udayavani.com/wp-content/uploads/2024/06/madhur-temple-150x95.jpg)
Kasaragod: ಧಾರಾಕಾರ ಮಳೆಗೆ ಮಧೂರು ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ
![TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ](https://www.udayavani.com/wp-content/uploads/2024/06/exam-10-150x90.jpg)
TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ
![14-Kasaragodu](https://www.udayavani.com/wp-content/uploads/2024/06/14-Kasaragodu-150x90.jpg)
Kasaragodu: ಮಣ್ಣು ಅಗೆಯುವ ಯಂತ್ರ ಮಗುಚಿ ಬಿದ್ದು ಯುವಕ ಸಾವು
![13-Kumbale](https://www.udayavani.com/wp-content/uploads/2024/06/13-Kumbale-150x90.jpg)
ಪತ್ನಿಯ ಸೀಮಂತಕ್ಕಾಗಿ 2 ದಿನಗಳ ಹಿಂದೆ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಅಪಘಾತದಲ್ಲಿ ಸಾವು
MUST WATCH
ಹೊಸ ಸೇರ್ಪಡೆ
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-150x94.jpg)
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.