ಕಲಿಸಿದ ಶಾಲೆಯ ಋಣ ತೀರಿಸಿದ ಮುಖ್ಯಶಿಕ್ಷಕ

2 ಲಕ್ಷ ರೂ. ಠೇವಣಿ ಮಾಡಿ ಕಡು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ; ನಿವೃತ್ತಿ ದಿನವೇ ಮಹತ್ವದ ನಿರ್ಧಾರ

Team Udayavani, Jun 5, 2022, 5:42 PM IST

18

ಮಹಾಲಿಂಗಪುರ: ಸಮೀಪದ ಮದಭಾಂವಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾಗಿ 9 ವರ್ಷ 9 ತಿಂಗಳ ಸೇವೆ ಸಲ್ಲಿಸಿ, ವೃತ್ತಿಯಾದ ಕೆ.ಎಂ.ಬಿಜಾಪುರ ಅವರು ನಿವೃತ್ತಿ ದಿನ ಕೈಗೊಂಡ ನಿರ್ಧಾರ, ಬಡ ಮಕ್ಕಳ ಕುರಿತಾದ ಕಾಳಜಿ ತಾವು ಕಲಿಸಿದ ಸರ್ಕಾರಿ ಶಾಲೆಯ ಮೇಲಿನ ಪ್ರೀತಿ, ಅಭಿಮಾನಕ್ಕೆ ಸಾಕ್ಷಿಯಾಗಿದೆ.

ಹೌದು. ಬಿಜಾಪುರ ಅವರು ಮದಭಾಂವಿ ಸರ್ಕಾರಿ ಪ್ರೌಢ ಶಾಲೆಯ 10ನೇ ವರ್ಗದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2ಲಕ್ಷ ರೂ. ಗಳನ್ನು ಠೇವಣಿ ಮಾಡಿ, ಪ್ರತಿವರ್ಷ ಆ ಠೇವಣಿಯಿಂದ ಬರುವ ಬಡ್ಡಿ ಹಣದಲ್ಲಿ ಕಡು ಬಡವಿದ್ಯಾರ್ಥಿಗಳ ಶೈಕ್ಷಣಿಕ ಸಹಾಯ ನೀಡುವುದಾಗಿ ಘೋಷಿಸಿದ್ದಾರೆ. ಸೇವಾವಧಿ ಮುಗಿದ ನಂತರ ಇಷ್ಟೊಂದು ಬೃಹತ್‌ ಮೊತ್ತ ಶಾಲೆಗೆ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮದಭಾಂವಿ ಗ್ರಾಮಸ್ಥರು, ಎಸ್‌ ಡಿಎಂಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರಿಂದ ಶಾಲೆಯ ಎಸ್‌ ಡಿಎಂಸಿ ಪದಾಧಿಕಾರಿಗಳಾದ ರವಿ ಕಲ್ಲೋಳ್ಳಿ (ಅಧ್ಯಕ್ಷ), ಪರಪ್ಪ ಉರಭಿನವರ(ಉಪಾಧ್ಯಕ್ಷ), ಮಹ್ಮದ ಹೂಲಿಕಟ್ಟಿ, ಮಲ್ಲಪ್ಪ ಅರಭಾಂವಿ, ಮಹಾಲಿಂಗ ಇಟ್ನಾಳ, ಸುರೇಶ ಸುತಾರ, ಶಂಕರ ವಗ್ಗರ, ಮುತ್ತವ್ವ ಮಾಂಗ, ಮಹಾದೇವಿ ಮಾಂಗ, ಗ್ರಾಮದ ಹಿರಿಯರಾದ ಬಸಪ್ಪ ವಗ್ಗರ, ವಿನೋದ ಉಳ್ಳಾಗಡ್ಡಿ, ಎಂ.ಬಿ.ನಾಯಕ, ಸದಾಶಿವ ಕೋಳೆಕಾರ, ಸತ್ಯಪ್ಪ ಮುಧೋಳ ಸೇರಿದಂತೆ ಗ್ರಾಮಸ್ಥರು ಊರಲ್ಲಿ ಬ್ಯಾನರ್‌ ಕಟ್ಟಿ, ಕೆ.ಎಂ.ಬಿಜಾಪೂರ ದಂಪತಿಯನ್ನು ಚಕ್ಕಡಿ ಬಂಡಿಯಲ್ಲಿ ಕುಳ್ಳಿರಿಸಿ ಗ್ರಾಮದ ತುಂಬಾ ಮೆರವಣಿಗೆ ಮಾಡಿದ್ದಾರೆ. ಪ್ರೀತಿ, ಅಭಿಮಾನದಿಂದ ಸನ್ಮಾನಿಸಿ-ಬೀಳ್ಕೊಟ್ಟಿದ್ದಾರೆ.

ನಮ್ಮ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಕೆ.ಎಂ.ಬಿಜಾಪುರ ಅವರು ತಮ್ಮ ಸೇವಾ ನಿವೃತ್ತಿ ದಿನವೇ, ಶಾಲೆಯ ಬಡಮಕ್ಕಳ ಶೈಕ್ಷಣಿಕ ನೆರವಿಗಾಗಿ 2 ಲಕ್ಷ ರೂ.ಠೇವಣಿ ಇಡುವುದಾಗಿ ಘೋಷಿಸಿರುವುದು ಅವರಲ್ಲಿನ ಶೈಕ್ಷಣಿಕ ಕಾಳಜಿ, ಬಡಮಕ್ಕಳ ಮೇಲಿನ ಪ್ರೀತಿಗೆ ಸಾಕ್ಷಿಯಾಗಿದೆ. ಅವರು ಮಾದರಿಯಾಗಿದ್ದಾರೆ. -ಆಯ್‌.ಎಸ್‌.ಪಾಟೀಲ, ಸಹಶಿಕ್ಷಕರು

„ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.