Heavy Rain ಶಿರಾಡಿ: ಕೆಲವೆಡೆ ಗುಡ್ಡ ಕುಸಿತ; ವಾಹನ ಸಂಚಾರ ವ್ಯತ್ಯಯ
Team Udayavani, Jul 18, 2024, 12:10 AM IST
ಉಪ್ಪಿನಂಗಡಿ: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಿನ ಶಿರಾಡಿ ಘಾಟಿ ಪರಿಸರದ ಕೆಲವೆಡೆ ಗುಡ್ಡ ಕುಸಿತವಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ.
ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಅಲ್ಲಲ್ಲಿ ಭೂ ಕುಸಿತ ಆರಂಭವಾಗಿದ್ದು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಲಘು ವಾಹನಗಳಿಗೆ ಕಾಡ ಮನೆ ಎಸ್ಟೇಟ್ ಮೂಲಕ ಸಾಗುವಂತೆ ತಿಳಿಸಲಾಗಿದೆ. ಘನ ವಾಹನಗಳು ಹೆದ್ದಾರಿಯಲ್ಲೇ ಸಾಗುತ್ತಿವೆ.
ಬಾಳೆಬರೆ ಘಾಟಿಯಲ್ಲಿ ಗುಡ್ಡ ಕುಸಿತ
ಕುಂದಾಪುರ: ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಹೊಸಂಗಡಿ ಸಮೀಪದ ಹುಲಿಕಲ್ – ಬಾಳೆಬರೆ ಘಾಟಿಯಲ್ಲಿ ಮಳೆಗೆ ಬುಧವಾರ ಗುಡ್ಡ ಕುಸಿದಿದೆ. ತೆರವಿಗೆ ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನೇಣುಬಿಗಿದು ವ್ಯಕ್ತಿ ಸಾವು
ಗುತ್ತಿಗೆ ಆಧಾರಿತ KSRTC ಬಸ್ ಚಾಲಕರ ಸಂಬಳ ಕಡಿತ,ಅಸಮಾಧಾನ; ಕರ್ತವ್ಯಕ್ಕೆ ಗೈರಾದ ಚಾಲಕರು
Uppinangady: ಮುಂದಿನ ಸೆಪ್ಟಂಬರ್ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ
B C Road: ಬ್ಯಾಂಕ್ ಶಾಖೆಯಿಂದ 1.30 ಲಕ್ಷ ರೂ. ನಗದಿದ್ದ ಬ್ಯಾಗ್ ಕಳವು
Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್ ಕಳವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.