Heavy Rain ಉಡುಪಿ: ಕೃಷಿ, ಮನೆಗಳಿಗೆ ವ್ಯಾಪಕ ಹಾನಿ


Team Udayavani, Jul 18, 2024, 12:16 AM IST

Heavy Rain ಉಡುಪಿ: ಕೃಷಿ, ಮನೆಗಳಿಗೆ ವ್ಯಾಪಕ ಹಾನಿ

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಹಲವೆಡೆ ಉತ್ತಮ ಮಳೆಯಾಗಿದ್ದು, ಹಲವೆಡೆ ಗಾಳಿ ಮಳೆಯಿಂದಾಗಿ ಕೃಷಿ, ತೋಟಗಾರಿಕೆ ಬೆಳೆಗಳಿಗೆ ಹೆಚ್ಚು ಹಾನಿ ಸಂಭವಿಸಿದೆ.

ಕುಂದಾಪುರ ಪುರಸಭೆ ವ್ಯಾಪ್ತಿ ಖಾರ್ವಿಕೇರಿಯಲ್ಲಿ ಮನೆಯ ಮೇಲೆ ತೆಂಗಿನ ಮರ ಬಿದ್ದು ಮೂವರು ಗಾಯಗೊಂಡ ಘಟನೆ ಸಂಭವಿಸಿದೆ. ಬುಧವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೂ ಮಳೆ ಬಿಡುವು ಪಡೆದಿದ್ದು, ಮಧ್ಯಾಹ್ನದ ಬಳಿಕ ಎಲ್ಲೆಡೆ ಬಿಟ್ಟುಬಿಟ್ಟು ನಿರಂತರ ಮಳೆಯಾಗಿದೆ.

ಉಡುಪಿ, ಕಾರ್ಕಳ, ಬೈಂದೂರು, ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆ ಹೆಚ್ಚು ಮಳೆ ಸುರಿದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ 16ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.

ಕುಂದಾಪುರ ತಾಲೂಕಿನ ಅಂಪಾರು, ಮೊಳಹಳ್ಳಿ, ಹಾಲಾಡಿ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೃಷಿ ಬೆಳೆ ಹಾನಿಗೊಳಪಟ್ಟಿವೆ. ಕಾರ್ಕಳ 88.5., ಕುಂದಾಪುರ 108.5, ಉಡುಪಿ 72.8., ಬೈಂದೂರು 83.8., ಬ್ರಹ್ಮಾವರ 88.6., ಕಾಪು 49.8., ಹೆಬ್ರಿ 135.4 ಮಿ. ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆ ಕಾಲ 94.9. ಮಿ. ಮೀ. ಸರಾಸರಿ ಮಳೆಯಾಗಿದೆ. ಜು.18-19ರಂದು ಅಧಿಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಟಾಪ್ ನ್ಯೂಸ್

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

air india

Air India ಜತೆ ವಿಲೀನ: ಸೆ.3ರ ಬಳಿಕ ವಿಸ್ತಾರ ಟಿಕೆಟ್‌ ಬುಕ್ಕಿಂಗ್‌ ಇಲ್ಲ!

Supreme Court

Supreme Court: ಇತ್ಯರ್ಥಕ್ಕೆ ಬಾಕಿ ಉಳಿದಿವೆ 83 ಸಾವಿರ ಪ್ರಕರಣಗಳು

Congress-Symbol

AICC: ರಾಜ್ಯಕ್ಕೆ ಕಾಂಗ್ರೆಸ್‌ನಿಂದ ನಾಲ್ವರು ಕಾರ್ಯದರ್ಶಿಗಳ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ- 22: ದುಷ್ಟರಿಗೆ ಬೆಂಬಲ ಕೊಡುವುದೂ ಅಧರ್ಮ

Udupi ಗೀತಾರ್ಥ ಚಿಂತನೆ- 22: ದುಷ್ಟರಿಗೆ ಬೆಂಬಲ ಕೊಡುವುದೂ ಅಧರ್ಮ

Karkala ಅತ್ಯಾಚಾರ ಪ್ರಕರಣ: ಬಗೆದಷ್ಟೂ ವಿಸ್ತರಿಸುತ್ತಿದೆ ಡ್ರಗ್ಸ್‌ ಜಾಲ

Karkala ಅತ್ಯಾಚಾರ ಪ್ರಕರಣ: ಬಗೆದಷ್ಟೂ ವಿಸ್ತರಿಸುತ್ತಿದೆ ಡ್ರಗ್ಸ್‌ ಜಾಲ

Fraud Case ಟ್ರೇಡಿಂಗ್‌ ಲಾಭಾಂಶ 2 ಲಕ್ಷ ರೂ. ವಂಚನೆ

Fraud Case ಟ್ರೇಡಿಂಗ್‌ ಲಾಭಾಂಶ 2 ಲಕ್ಷ ರೂ. ವಂಚನೆ

Udupi ಇಂದ್ರಾಳಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Udupi ಇಂದ್ರಾಳಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

1-arif-kk

Udupi;ಕೃಷ್ಣಮಾಸೋತ್ಸವ ಸಮಾರೋಪ:ಕೇರಳ ರಾಜ್ಯಪಾಲ ಆರೀಫ್ ಖಾನ್ ಶ್ರೀಕೃಷ್ಣ ಮಠಕ್ಕೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

Parliment New

Waqf Act: ಜನರ ಸಲಹೆ ಸ್ವೀಕಾರಕ್ಕೆ ಜೆಪಿಸಿ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.