![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, May 17, 2022, 11:40 PM IST
ಪಣಂಬೂರು: ಕೊಟ್ಟಾರಚೌಕಿ ಬಳಿಯ ಕೋಡಿಕಲ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿ ನಿರ್ಮಿಸುತ್ತಿರುವ ಬೃಹತ್ ರಾಜಕಾಲುವೆ ಕಾಮಗಾರಿ ವಿಳಂಬವಾಗುತ್ತಿದ್ದು, ಸೋಮವಾರ ಸುರಿದ ಭಾರೀ ಮಳೆಗೆ ಇಲ್ಲಿ ಹಾಕಲಾದ ಮಣ್ಣು ಕೊಚ್ಚಿ ಹೋಗಿ ಬಿರುಕು ಬಿದ್ದಿದೆ ಎಂಬ ಆರೋಪ ಕೇಳಿ ಬಂದಿದೆ.
ಕಳೆದ ಎಂಟು ತಿಂಗಳಿನಿಂದ ಇಲ್ಲಿನ ರಾಜಕಾಲುವೆ ಕಾಮಗಾರಿ ಹಾಗೂ ಸರ್ವಿಸ್ ರಸ್ತೆ ನಿರ್ಮಾಣದ ಕಾಮಗಾರಿ ಆಗುತ್ತಿದ್ದು, ರಾಜಕಾಲುವೆಯನ್ನು ಅವೈಜ್ಞಾನಿಕವಾಗಿ ತಿರುಗಿಸಿದ ಕಾರಣ ಸ್ಥಳೀಯರ ಪ್ರತಿಭಟನೆಗೆ ಕಾರಣವಾಗಿತ್ತು.
ಪಾಲಿಕೆ ಮತ್ತು ಹೆದ್ದಾರಿ ಇಲಾಖೆ ನಡುವೆ ಸಮನ್ವಯತೆಯ ಕೊರತೆಯಿಂದ ರಾಜಕಾಲುವೆ ನಿರ್ಮಾಣ ಹಳಿತಪ್ಪಿದೆ. ಇದೀಗ ಮಳೆಗಾಲ ಆರಂಭವಾಗಿದ್ದು ಕಾಮಗಾರಿ ಹೆದ್ದಾರಿಗೆ ಕಂಟಕವಾಗುವ ಭೀತಿ ಎದುರಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.