Hiriadka ಪಿಯು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಹಾರುವುದಿದ್ದರೆ ಇದೇ ಬಾವಿಗೆ ಎಂದಿದ್ದ!


Team Udayavani, Aug 22, 2024, 6:22 AM IST

Hiriadka ಪಿಯು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಹಾರುವುದಿದ್ದರೆ ಇದೇ ಬಾವಿಗೆ ಎಂದಿದ್ದ!

ಹಿರಿಯಡಕ: ಅತಿಯಾದ ಮೊಬೈಲ್‌ ಗೀಳು ಹೊಂದಿದ್ದ ಹಿರಿಯಡಕದ ವಿದ್ಯಾರ್ಥಿ ಪ್ರಥಮೇಶ್‌ ತನ್ನ ಆತ್ಮಹತ್ಯೆ ಕುರಿತಂತೆ ಮೊದಲೇ ನಿರ್ಧರಿಸಿದ್ದನೇ ಎಂಬ ಪ್ರಶ್ನೆ ಮೂಡಿದೆ.ಕೆಲವು ದಿನಗಳ ಹಿಂದೆಯೇ ಸಹಪಾಠಿಗಳ ಜತೆ, ನಾನು ಬಾವಿಗೆ ಹಾರುವುದಿದ್ದರೆ ಇದೇ ಬಾವಿಗೆ ಎಂದು ಹೇಳಿಕೊಂಡಿದ್ದ. ಆದರೆ ಇದನ್ನು ಗೆಳೆಯರು ತಮಾಷೆ ಎಂದು ಭಾವಿಸಿದ್ದರು.

ಶಾಲೆಯಿಂದ ಸುಮಾರು 300 ಮೀಟರ್‌ ದೂರದಲ್ಲಿರುವ ಈ ಜನವಾಸ ಇಲ್ಲದ ಮನೆ ಪರಿಸರದಲ್ಲಿ ತರಗತಿ ಇಲ್ಲದ ಸಮಯ
ದಲ್ಲಿ ಮಕ್ಕಳು ಒಟ್ಟುಗೂಡಿ ಹರಟೆ ಹೊಡೆಯುತ್ತಿದ್ದರು. ಇಂತಹ ಸಂದರ್ಭದಲ್ಲಿ ಪ್ರಥಮೇಶ್‌ ಅಲ್ಲಿದ್ದ ಬಾವಿಕಟ್ಟೆಯಲ್ಲಿ ಕುಳಿತುಕೊಂಡು ಗೆಳೆಯರಲ್ಲಿ ಮೇಲಿನಂತೆ ಹೇಳಿದ್ದ.

ಸೋಮವಾರ ಸಂಜೆ ಪ್ರಥಮೇಶ್‌ ಇದೇ ಬಾವಿಗೆ ಶಾಲಾ ಬ್ಯಾಗ್‌ ಸಹಿತ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪರೀಕ್ಷೆ ಹಿನ್ನೆಲೆಯಲ್ಲಿ ಮನೆಯಲ್ಲಿ ಪೋಷಕರು ಮೊಬೈಲ್‌ ತೆಗೆದಿರಿಸಿದ್ದ ಬಳಿಕ ಈತ ಈ ಕೃತ್ಯ ಎಸಗಿದ್ದ. ಮೊಬೈಲ್‌ನಲ್ಲಿ ಆನ್‌ಲೈನ್‌ ಆಟವಾಡುತ್ತಿದ್ದ ಆತ ಅಪಾಯಕಾರಿ ಡೆತ್‌ಗೆಮ್‌ನ ವಿವಿಧ ಟಾಸ್ಕ್ ಗಳನ್ನು ದಾಟಿ ಅಂತಿಮ ಹಂತ ತಲುಪಿದ್ದ ಎಂದು ತಿಳಿದುಬಂದಿತ್ತು.

ಮಕ್ಕಳ ಮೇಲೆ ನಿಗಾ ಅಗತ್ಯ
ತರಗತಿಗಳಲ್ಲಿ ಮಕ್ಕಳು ಶಾಂತವಾಗಿ ರುತ್ತಾರೆ. ಅವರ ಯೋಚನೆಗಳು ಯಾವ ರೀತಿ ಇರುತ್ತವೆ ಎಂಬುದು ಶಿಕ್ಷಕರಿಗೆ ತಿಳಿಯುವುದಿಲ್ಲ. ತಮ್ಮ ಮಿತ್ರರೊಂದಿಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಅವರಿಗೂ ಅದನ್ನು ಹೇಗೆ ನಿಭಾಯಿಸಬೇಕು ಎಂಬ ಜ್ಞಾನ ಇರುವುದಿಲ್ಲ. ಶಾಲೆ, ಕಾಲೇಜುಗಳಲ್ಲಿ ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಬಗ್ಗೆ ಅವರ ಪೋಷಕರನ್ನು ಸೇರಿಸಿಕೊಂಡು ಮಾಹಿತಿ ಕಾರ್ಯಾಗಾರ ಮಾಡುವ ಅನಿವಾರ್ಯ ಇದೆ ಎನ್ನುತ್ತಾರೆ ಸರಕಾರಿ ಶಾಲೆಯ ಶಿಕ್ಷಕಿಯೋರ್ವರು.

ಸೌಮ್ಯ ಸ್ವಭಾವದ ವಿದ್ಯಾರ್ಥಿ
ಆತ್ಮಹತ್ಯೆ ಮಾಡಿಕೊಂಡ ಪ್ರಥಮೇಶ್‌ ಸೌಮ್ಯ ಸ್ವಭಾವದ ವಿದ್ಯಾರ್ಥಿ. ಕಾಲೇಜಿನಲ್ಲಿ ಯಾವುದೇ ಕಿರಿಕಿರಿ ಮಾಡಿದವನಲ್ಲ. ಮನೆಯಲ್ಲಿಯೂ ಶಾಂತವಾಗಿರುತ್ತಿದ್ದ. ಯಾರೂ ಆತನಿಗೆ ಬೈಯುತ್ತಿರಲಿಲ್ಲ. ಆದರೂ ಇಂತಹ ದುರ್ಘ‌ಟನೆ ನಡೆದಿರುವುದು ಬೇಸರದ ಸಂಗತಿ. ಸ್ವಲ್ಪ ಗದರಿದರೂ ತುಂಬಾ ಖಿನ್ನತೆಗೆ ಒಳಗಾಗುತ್ತಿದ್ದ. ಆದ್ದರಿಂದ ಮನೆಯಲ್ಲೂ ಅವನಿಗೆ ಹೆಚ್ಚಾಗಿ ಏನೂ ಹೇಳುತ್ತಿರಲಿಲ್ಲ ಎನ್ನುತ್ತಾರೆ ಆತನ ನೆರೆಮನೆಯವರು.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.