Holehonnuru:ಮೃತ ಯಜಮಾನನಿಗಾಗಿ ಆಸ್ಪತ್ರೆಯಲ್ಲೇ ಠಿಕಾಣಿ ಹೂಡಿದ ನಾಯಿ!ಮುಂದೇನಾಯಿತು ಗೊತ್ತಾ?


Team Udayavani, Aug 19, 2024, 6:05 PM IST

17

ಹೊಳೆಹೊನ್ನೂರು: ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ.

ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ.

ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು ಆಸ್ಪತ್ರೆಯ ಆವರಣದಲ್ಲೆ ಠಿಕಾಣಿ  ಹೂಡಿತ್ತು. ಆಸ್ಪತ್ರೆ ಒಳಗೆ ಹೋಗಿ ಕೋಣೆಗಳನ್ನು ಸುತ್ತಿ ಮಾಲೀಕನಿಗಾಗಿ ಹುಡುಕಾಟ ನಡೆಸಿದೆ. ಹೃದಯಘಾತದಿಂದ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಸಿಬ್ಬಂದಿಯೊಬ್ಬರು ನಾಯಿಯನ್ನು ಗುರುತಿಸಿದ್ದು, ಮೃತ ವ್ಯಕ್ತಿಯ ಕುಟುಂಬಸ್ಥರೊಂದಿಗೆ ಇದೆ ನಾಯಿ ಬಂದಿದ್ದಾಗಿ ಹೇಳಿದ್ದಾರೆ.

ದಿನ ಕಳೆದಂತೆ ಆಸ್ಪತ್ರೆ ಆವರಣದಲ್ಲಿ ನಾಯಿ ಉಪಟಳ ಹೆಚ್ಚಾಗಿದೆ. ನಾಯಿಯು ಆಸ್ಪತ್ರೆಯ ಒಳಗೆ ಬಂದಾಗ ಯಾರಾದರೂ ಓಡಿಸಿದರೆ ಜೋರಾಗಿ ಬೊಗಳುವುದಕ್ಕೆ ಶುರು ಮಾಡಿತ್ತು. ಜೊತೆಗೆ ಮಾಲೀಕನ ಹುಡುಕಾಡಿ ರೋಸಿ ಹೋದ ನಾಯಿ, ತನ್ನನ್ನು ಓಡಿಸಿದವರ ಮೇಲೆರಗಲು ಶುರುಮಾಡಿತ್ತು. ಮುಂಜಾಗೃತ ಕ್ರಮವಾಗಿ ಡಾ.ದೇವಾನಂದ್ ಆಸ್ಪತ್ರೆ ಆವರಣದಿಂದ ಜಾಗ ಬಿಟ್ಟು ಹೋಗದ ನಾಯಿಯನ್ನು ಹಿಡಿದುಕೊಂಡು ಹೋಗುವಂತೆ ಪ,ಪಂ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪ.ಪಂ ಮುಖ್ಯಾಧಿಕಾರಿ ಮಂಜುನಾಥ್ ಪಶು ಆಸ್ಪತ್ರೆ ವೈದ್ಯರ ಸಹಕಾರ ಕೇಳಿದ್ದಾರೆ. ಶನಿವಾರ ಪ.ಪಂ ಕೆಲ ಸಿಬ್ಬಂದಿಗಳು ನಾಯಿಯನ್ನು ಸುರಕ್ಷಿತವಾಗಿ ಹಿಡಿದು ಪ.ಪಂ ತ್ಯಾಜ್ಯ ವಿಲೇವಾರಿ ಘಟಕದ ಜಾಗದಲ್ಲಿ ಬಿಟ್ಟು ಬಂದಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ

Sagara

Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ

shivamogga

Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.