2030ಕ್ಕೆ ಸ್ವದೇಶಿ ಬಾಹ್ಯಾಕಾಶ ಕೇಂದ್ರ; ಇಸ್ರೋ ಕೈಗೆತ್ತಿಕೊಳ್ಳಲಿದೆ ಮಹತ್ವದ ಯೋಜನೆ


Team Udayavani, Dec 13, 2021, 7:10 AM IST

2030ಕ್ಕೆ ಸ್ವದೇಶಿ ಬಾಹ್ಯಾಕಾಶ ಕೇಂದ್ರ; ಇಸ್ರೋ ಕೈಗೆತ್ತಿಕೊಳ್ಳಲಿದೆ ಮಹತ್ವದ ಯೋಜನೆ

ಹೊಸದಿಲ್ಲಿ: ಬಾಹ್ಯಾಕಾಶ ಮತ್ತು ಉಪ ಗ್ರಹ ಕ್ಷೇತ್ರಗಳಲ್ಲಿ ಇಸ್ರೋ ಇದು ವರೆಗೆ ಸಾಧಿಸಿದ್ದು ಅಪಾರ. ಅಂಥ ಹೆಗ್ಗಳಿಕೆಯನ್ನು ಹೊಂದಿರುವ ಸಂಸ್ಥೆ 2030ರ ಒಳಗಾಗಿ ಬಾಹ್ಯಾಕಾಶ ಕೇಂದ್ರ ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಅದಕ್ಕಾಗಿ ದೇಶಿಯವಾಗಿ ಅಭಿವೃದ್ಧಿಗೊಳಿಸಲಾಗಿರುವ ತಂತ್ರಜ್ಞಾನ ಬಳಕೆ ಮಾಡಲು ಇಚ್ಛೆ ವ್ಯಕ್ತಪಡಿಸಿದೆ.

ಇಸ್ರೋ ಅಧ್ಯಕ್ಷ ಕೆ. ಶಿವನ್‌ 2019ರಲ್ಲಿ ಈ ಬಗ್ಗೆ ಪ್ರಸ್ತಾವಿಸಿದ್ದರು. ನಮ್ಮ ವಿಜ್ಞಾನಿಗಳು ನಿರ್ಮಿಸಲಿರುವ ಬಾಹ್ಯಾಕಾಶ ಕೇಂದ್ರ 20 ಟನ್‌ ತೂಕವಿರಲಿದೆ. ಭೂಮಿಯಿಂದ 400 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಅದು ಇರಲಿದೆ. ಗಗ ನ ಯಾ ತ್ರಿ ಗಳು 15-20 ದಿನಗಳ ಕಾಲ ಅಲ್ಲಿರಲಿದ್ದಾರೆ ಎಂದಿ ದ್ದರು. 2023ರಲ್ಲಿ ಗಗನ ಯಾನ ಕೈಗೊಂಡ ಬಳಿಕ ಐದರಿಂದ ಏಳು ವರ್ಷಗಳ ಒಳಗಾಗಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿ ಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ:ಸಮಾಜದಲ್ಲಿ ಅಪರಾಧಿಗಳು ಹೆಚ್ಚಾಗಲು ಸಮಾಜವೇ ಕಾರಣ

2023ರಲ್ಲಿ ಗಗನಯಾನ
ಕೇಂದ್ರ ಸರಕಾರ ಮತ್ತು ಇಸ್ರೋದ ಮಹತ್ವಾ ಕಾಂಕ್ಷಿ ಯೋಜನೆಯಾಗಿರುವ ಮಾನವ ಸಹಿತ ಗಗನ ಯಾನವನ್ನು 2023 ರಲ್ಲಿ ಕೈಗೆತ್ತಿಕೊಳ್ಳುವು ದಾಗಿ ಈಗಾಗಲೇ ಘೋಷಿಸ ಲಾಗಿದೆ. ಅದೇ ವರ್ಷ ಶುಕ್ರ ಗ್ರಹದ ಅಧ್ಯಯನಕ್ಕೆ ಸಂಬಂಧಿಸಿದ ಯೋಜನೆಯನ್ನೂ ಜಾರಿಗೊಳಿಸಲು ಕಾರ್ಯಯೋಜನೆ ಹಾಕಿ ಕೊಳ್ಳಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.