Hong Kong Open: ಕಿರಣ್‌ಜಾರ್ಜ್‌ ವಿಫ‌ಲ


Team Udayavani, Sep 13, 2023, 12:33 AM IST

kiran george

ಕೊವ್ಲೂನ್‌ (ಹಾಂಕಾಂಗ್‌): ಇತ್ತೀಚೆಗಷ್ಟೇ “ಇಂಡೋನೇಷ್ಯಾ ಮಾಸ್ಟರ್’ ಪ್ರಶಸ್ತಿ ಗೆದ್ದ ಭಾರತದ ಯುವ ಶಟ್ಲರ್‌ ಕಿರಣ್‌ ಜಾರ್ಜ್‌ “ಹಾಂಕಾಂಗ್‌ ಓಪನ್‌’ ಪಂದ್ಯಾವಳಿಯಲ್ಲಿ ನಿರಾಸೆ ಅನುಭವಿಸಿದ್ದಾರೆ. ಇಲ್ಲಿ ಅವರು ಪ್ರಧಾನ ಸುತ್ತಿಗೇರಲು ವಿಫ‌ಲರಾದರು.

ಮಂಗಳವಾರ ನಡೆದ ದ್ವಿತೀಯ ಸುತ್ತಿನ ಅರ್ಹತಾ ಪಂದ್ಯದಲ್ಲಿ ಕಿರಣ್‌ ಜಾರ್ಜ್‌ ಅವರನ್ನು ಮಲೇಷ್ಯಾದ ಜುನ್‌ ಹಾವೊ ಲಿಯೋಂಗ್‌ 22-20, 14-21, 21-14 ಅಂತರದಿಂದ ಪರಾಭವಗೊಳಿಸಿದರು. ಮೊದಲ ಸುತ್ತಿನಲ್ಲಿ ಕಿರಣ್‌ ಚೈನೀಸ್‌ ತೈಪೆಯ ಯು ಜೆನ್‌ ಚಿ ಅವರನ್ನು 21-15, 21-17ರಿಂದ ಹಿಮ್ಮೆಟ್ಟಿಸಿದ್ದರು.

ಇದಕ್ಕೂ ಮೊದಲು ಮಿಥುನ್‌ ಮಂಜುನಾಥ್‌ ಮತ್ತು ರವಿ ಕೂಡ ಅರ್ಹತಾ ಸುತ್ತಿನಲ್ಲಿ ಸೋಲನುಭವಿಸಿ ನಿರ್ಗಮಿಸಿದ್ದರು.

ಮಾಳವಿಕಾ ಮುನ್ನಡೆ: ವನಿತಾ ವಿಭಾಗದಲ್ಲಿ ಮಾಳವಿಕಾ ಬನ್ಸೋಡ್‌ ಮುಖ್ಯ ಸುತ್ತು ತಲುಪಿದ್ದಾರೆ. ಥಾಯ್ಲೆಂಡ್‌ ಎದುರಾಳಿ ಪಿಚಮೋನ್‌ ಒಪಾತ್ನಿಪುತ್‌ ಪಂದ್ಯದ ನಡುವೆ ಗಾಯಾಳಾಗಿ ಹೊರನಡೆದ ಕಾರಣ ಮಾಳವಿಕಾ ಮುನ್ನಡೆದರು.

ವನಿತಾ ಡಬಲ್ಸ್‌ನಲ್ಲಿ ತ್ರಿಸಾ ಜಾಲಿ-ಗಾಯತ್ರಿ ಗೋಪಿಚಂದ್‌ ದ್ವಿತೀಯ ಸುತ್ತು ತಲುಪಿದ್ದಾರೆ. ಇವರು ನೆದರ್ಲೆಂಡ್ಸ್‌ನ ದೆಬೊರ ಜಿಲ್‌-ಶೆರಿಲ್‌ ಸೀನೆನ್‌ ವಿರುದ್ಧ 21-15, 16-21, 21-16 ಅಂತರದ ಗೆಲುವು ಸಾಧಿಸಿದರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.